ಮಲಯಾಳಂ ನಟ ಶ್ರೀನಿವಾಸನ್ 
ಸಿನಿಮಾ ಸುದ್ದಿ

ಮಲಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ: ದಿಲೀಪ್ ಬೆಂಬಲಕ್ಕೆ ನಿಂತ ನಟ ಶ್ರೀನಿವಾಸನ್

ಮಲಯಾಳಂ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದಿಲೀಪ್ ಬೆಂಬಲಕ್ಕೆ ಮಲಯಾಳಂ ನಟ ಶ್ರೀನಿವಾಸನ್...

ತಿರುವನಂತಪುರಂ: ಮಲಯಾಳಂ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದಿಲೀಪ್ ಬೆಂಬಲಕ್ಕೆ ಮಲಯಾಳಂ ನಟ ಶ್ರೀನಿವಾಸನ್ ಅವರು ಬಂದಿದ್ದಾರೆ. 
ಪ್ರಕರಣ ಸಂಬಂಧ ಸುದ್ದಿಗಾರರಗೊಂದಿಗೆ ಮಾತನಾಡಿರುವ ಅವರು, ದಿಲೀಪ್ ಅವರು ಅಪರಾಧ ಮಾಡಿದ್ದಾರೆಂಬುದನ್ನು ಆಲೋಚಿಸುವುದಕ್ಕೂ ಸಾಧ್ಯವಿಲ್ಲ. ದಿಲೀಪ್ ಮುಗ್ಧ ವ್ಯಕ್ತಿ ಎಂಬುದನ್ನು ಸಮಯವೇ ಸಾಬೀತುಪಡಿಸಲಿದೆ ಎಂದು ಹೇಳಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಮಾಜಿ ಸಚಿವ ಹಾಗೂ ಶಾಸಕ ಕೆ.ಬಿ ಗಣೇಶ್ ಕುಮಾರ್ ಅವರು ದಿಲೀಪ್ ಪರವಾಗಿ ಹೇಳಿಕೆಯೊಂದನ್ನು ನೀಡಿದ್ದರು. ಗಣೇಶ್ ಅವರ ಹೇಳಿಕೆ ಸಂಬಂಧ ಪೊಲೀಸರು ನ್ಯಾಯಾಲಯದ ಮೆಟ್ಟಿಲೇರಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT