ಟಿ.ಎನ್ ಸೀತಾರಾಂ 
ಸಿನಿಮಾ ಸುದ್ದಿ

ಡ್ರಾಮಾ ಜ್ಯೂನಿಯರ್ಸ್: ಕಾರ್ಯಕ್ರಮದಿಂದ ಹೊರಬಂದ ನಿರ್ದೇಶಕ ಟಿ.ಎನ್ ಸೀತಾರಾಂ

ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಡ್ರಾಮಾ ಜೂನಿಯರ್ಸ್ ತೀರ್ಪುಗಾರರ ತಂಡದಿಂದ ನಿರ್ದೇಶಕ ಟಿ.ಎನ್ ಸೀತಾರಾಂ ಹೊರ ಬಂದಿದ್ದಾರೆ. ...

ಬೆಂಗಳೂರು: ಜೀ ಕನ್ನಡ ವಾಹಿನಿಯ  ಜನಪ್ರಿಯ ಕಾರ್ಯಕ್ರಮ ಡ್ರಾಮಾ ಜೂನಿಯರ್ಸ್ ತೀರ್ಪುಗಾರರ ತಂಡದಿಂದ ನಿರ್ದೇಶಕ ಟಿ.ಎನ್ ಸೀತಾರಾಂ ಹೊರ ಬಂದಿದ್ದಾರೆ. 
ಡ್ರಾಮಾ ಜೂನಿಯರ್ಸ್' ಕಾರ್ಯಕ್ರಮದಲ್ಲಿ ನಿರ್ದೇಶಕ ಸೀತಾರಾಮ್, ಹಿರಿಯ ನಟಿ ಲಕ್ಷ್ಮಿ ಮತ್ತು ನಟ ವಿಜಯ್ ರಾಘವೇಂದ್ರ ತೀರ್ಪುಗಾರರಾಗಿದ್ದರು. ಮೊದಲ ಸೀಸನ್ ಬಳಿಕ ಎರಡನೇ ಸೀಸನ್ ಗೂ ಸಹ ಈ ಮೂವರು ತೀರ್ಪುಗಾರರನ್ನೇ ವಾಹಿನಿ ಮುಂದುವರೆಸಿತ್ತು. 
ಆದರೆ ಇನ್ನು ಮುಂದೆ ತೀರ್ಪುಗಾರರ ಸ್ಥಾನದಲ್ಲಿ ನಿರ್ದೇಶಕ ಸೀತಾರಾಮ್ ಇರುವುದಿಲ್ಲ. 'ಡ್ರಾಮಾ ಜೂನಿಯರ್ಸ್' ಕಾರ್ಯಕ್ರಮದಿಂದ ಹೊರಬಂದ ನಿರ್ದೇಶಕ ಸೀತಾರಾಮ್ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಈ ಕಾರ್ಯಕ್ರಮದ ವಿಚಾರವಾಗಿ ಸ್ಪಷ್ಟನೆ ನೀಡಿದ್ದಾರೆ.
ಇನ್ನು ಮುಂದೆ ವಿಜಯ್ ರಾಘವೇಂದ್ರ ಮತ್ತು ಲಕ್ಷ್ಮಿ ಅವರ ಜೊತೆಗೆ ತೀರ್ಪುಗಾರರಾಗಿ ನಟ ಮುಖ್ಯಮಂತ್ರಿ ಚಂದ್ರು ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು: ಆತಂಕ ಪಡುವ ಅಗತ್ಯವಿಲ್ಲ ಎಂದ ಹೆಚ್​​ಡಿ ಕುಮಾರಸ್ವಾಮಿ, ಆಸ್ಪತ್ರೆ ಬುಲೆಟಿನ್ ಬಿಡುಗಡೆ

ಮತ್ತೆ ಕೋವಿಡ್ ಅಬ್ಬರ: ಆಂಧ್ರದಲ್ಲಿ ನಾಲ್ವರು ಬಲಿ; ರಾಜ್ಯದ ಗಡಿಭಾಗದಲ್ಲಿ ಹೈ ಅಲರ್ಟ್, 8 ಮಾರ್ಗಗಳಲ್ಲಿ ತೀವ್ರ ತಪಾಸಣೆ!

ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ Sir Garry Sobers ನಿಧನ, 6 ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್!

ಯಲಹಂಕದಲ್ಲಿ ಭೀಕರ ಅಪಘಾತ, ಟ್ಯಾಂಕರ್ ಢಿಕ್ಕಿ,: ಶಾಲೆಗೆ ಮೊಮ್ಮಕ್ಕಳ ಬಿಡಲು ಹೋಗಿದ್ದ ವೃದ್ಧ ದಾರುಣ ಸಾವು! Video

'ಭೂಮಿ ಮೇಲಿನ ಎಲ್ಲರೂ ಹಿಂದೂಗಳೇ, ಧರ್ಮ ಬದಲಾವಣೆ ತಂದೆ ಬದಲಿಸಿದಂತೆ': ಆಟೋ ಮೇಲಿನ ಬರಹ ವೈರಲ್, ಚಾಲಕನಿಗೆ ಬೆದರಿಕೆ!