ದಳಪತಿ ಚಿತ್ರದ ದೃಶ್ಯ 
ಸಿನಿಮಾ ಸುದ್ದಿ

'ದಳಪತಿ'ಯಿಂದಾಗಿ ಸಮಯದ ಮಹತ್ವ ತಿಳಿಯಿತು: ನಿರ್ದೇಶಕ ಪ್ರಶಾಂತ್ ರಾಜ್

ಈ ವಾರ ದಳಪತಿ ಬಿಡುಗಡೆಯಾಗುವುದರಿಂದ ಚಿತ್ರ ಯಶಸ್ಸು ಪಡೆಯಲು ನಿರ್ದೇಶಕ ಪ್ರಶಾಂತ್ ರಾಜ್ ...

ಈ ವಾರ ದಳಪತಿ ಬಿಡುಗಡೆಯಾಗುವುದರಿಂದ ಚಿತ್ರ ಯಶಸ್ಸು ಪಡೆಯಲು ನಿರ್ದೇಶಕ ಪ್ರಶಾಂತ್ ರಾಜ್ ಶಿರಡಿಯ ಸಾಯಿಬಾಬ ದೇವರ ಆಶೀರ್ವಾದ ಪಡೆದು ಬಂದಿದ್ದಾರೆ. ನನ್ನ ಎಲ್ಲಾ ಚಿತ್ರಗಳು ಬಿಡುಗಡೆಯಾಗುವ ಮೊದಲು ಶಿರಡಿ ಸಾಯಿಬಾಬಾರ ಆಶೀರ್ವಾದ ಪಡೆದು ಬರುತ್ತೇನೆ ಎನ್ನುತ್ತಾರೆ ನಿರ್ದೇಶಕರು.

ಚಿತ್ರ ಬಿಡುಗಡೆಯಾಗಲು ಸುದೀರ್ಘ ವರ್ಷವಾಗಿರುವ ಬಗ್ಗೆ ನಿರ್ದೇಶಕರು ಹೀಗೆ ಹೇಳುತ್ತಾರೆ: ಸಿನಿಮಾವಾಗಿ ದಳಪತಿಗೆ ಯಾವುದೇ ಅಡ್ಡಿ ಬರಲಿಲ್ಲ. ಚಿತ್ರ ನಮ್ಮ ಸಮಯವನ್ನು ಪರೀಕ್ಷೆ ಮಾಡಿದೆಯಷ್ಟೆ. ಈ ಚಿತ್ರದ ಮೂಲಕ ನಮಗೆ ದಿನ ಮತ್ತು ಶೆಡ್ಯೂಲ್ ಗಳ ಮಹತ್ವ ತಿಳಿಯಿತು ಎನ್ನುತ್ತಾರೆ.

ಪ್ರಶಾಂತ್ ಅವರ ಹಿಂದಿನ ಚಿತ್ರಗಳು ಯಶಸ್ಸು ಕಂಡಿದ್ದು , ಈ ಚಿತ್ರ ಕೂಡ ಯಶಸ್ಸು ಆಗುವ ವಿಶ್ವಾಸ ನಿರ್ದೇಶಕರಿದ್ದಾರೆ. ದಳಪತಿಯಲ್ಲಿ ಪ್ರೇಕ್ಷಕರು ಒಂದಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡು ಬರಬಹುದು. ಇದು ಪ್ರೀತಿಯ ಕಥೆಯಾದರೂ ಕೂಡ ವಿಭಿನ್ನವಾಗಿದೆ ಎನ್ನುತ್ತಾರೆ ನಿರ್ದೇಶಕರು.

ಪ್ರೇಮ್, ಕೃತಿ ಕರಬಂಧ ನಟನೆಯ ದಳಪತಿಗೆ ಚರಣ್ ರಾಜ್ ಅವರ ಸಂಗೀತ ಮತ್ತು ಗಿರೀಶ್ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT