ಧನಂಜಯ್-ಸೂರಿ 
ಸಿನಿಮಾ ಸುದ್ದಿ

ಪಾಪ್‌ಕಾರ್ನ್ ಮಂಕಿ ಟೈಗರ್ ಚಿತ್ರಕ್ಕಾಗಿ ಮತ್ತಿಬ್ಬರು ನಟಿಮಣಿಯರನ್ನು ಕರೆತಂದ ಸೂರಿ!

ದುನಿಯಾ ಸೂರಿ ನಿರ್ದೇಶನದ ಪಾಪ್‌ಕಾರ್ನ್ ಮಂಕಿ ಟೈಗರ್ ಚಿತ್ರಕ್ಕಾಗಿ ತಾರಾಗಣ ಆಯ್ಕೆಯಾಗಿ ಬ್ಯುಸಿಯಾಗಿದ್ದಾರೆ...

ದುನಿಯಾ ಸೂರಿ ನಿರ್ದೇಶನದ ಪಾಪ್‌ಕಾರ್ನ್ ಮಂಕಿ ಟೈಗರ್ ಚಿತ್ರಕ್ಕಾಗಿ ತಾರಾಗಣ ಆಯ್ಕೆಯಾಗಿ ಬ್ಯುಸಿಯಾಗಿದ್ದಾರೆ. 
ಅದಾಗಲೇ ಸೂರಿ ಧನಂಜಯ್ ಮತ್ತು ನಿವೇಧಿತರನ್ನು ನಾಯಕ-ನಾಯಕಿ ಆಯ್ಕೆ ಮಾಡಿದ್ದಾರೆ. ಇನ್ನು ಸಪ್ತಮಿ ಮತ್ತು ಅಮೃತ ಇಬ್ಬರು ನಟಿಮಣಿಯರನ್ನು ಚಿತ್ರಕ್ಕಾಗಿ ಸೂರಿ ಆಯ್ಕೆ ಮಾಡಿದ್ದಾರೆ. 
ಒಂದು ಚಿತ್ರವನ್ನು ನಿರ್ದೇಶನ ಮಾಡಬೇಕಾದರೆ ಆ ನಿರ್ದೇಶಕನಿಗೆ ಸ್ಪಷ್ಟತೆ ಇರಬೇಕು. ಇನ್ನು ಪಾತ್ರಕ್ಕೆ ಹೊಂದಿಕೊಳ್ಳುವಂತವರನ್ನು ಆಯ್ಕೆ ಮಾಡಿಕೊಂಡರೆ ಮಾತ್ರ ನಿರ್ದೇಶನಕ್ಕೆ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ. ಇದೇ ದೃಷ್ಟಿಯಿಂದ ನಾನು ಪಾತ್ರಧಾರಿಗಳನ್ನು ಅಂತಿಮಗೊಳಿಸಿದ್ದೇನೆ ಎಂದರು. 
ಟಗರು ಚಿತ್ರ ನಿರ್ಮಾಪಕ ಕೆಪಿ ಶ್ರೀಕಾಂತ್ ಅವರೇ ಪಾಪ್‌ಕಾರ್ನ್ ಮಂಕಿ ಟೈಗರ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸಂಭಾಷಣೆ ಮಾಸ್ತಿ ಮಂಜು ಬರೆಯುತ್ತಿದ್ದು, ಚರಣ್ ರಾಜ್ ಸಂಗೀತ ಸಂಯೋಜಿಸುತ್ತಿದ್ದಾರೆ. ಶೇಖರ್ ರ ಛಾಯಾಗ್ರಹಣವಿರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT