ರಾಧಿಕಾ ಕುಮಾರ ಸ್ವಾಮಿ 
ಸಿನಿಮಾ ಸುದ್ದಿ

ದಮಯಂತಿ ಸಿನಿಮಾ ಒಪ್ಪಿಕೊಳ್ಳಲು ಕಾರಣ ಬಿಚ್ಚಿಟ್ಟ ರಾಧಿಕಾ ಕುಮಾರಸ್ವಾಮಿ!

ದಮಯಂತಿ ಶೀರ್ಷಿಕೆಯೇ ನನಗೆ ಈ ಪ್ರಾಜೆಕ್ಟ್ ಗೆ ಸಹಿ ಮಾಡುವಂತೆ ಆಕರ್ಷಿಸಿತು. 1980 ರ ದಶಕದ ರೀತಿಯ ಕಥೆ ಇದಾಗಿದ್ದು, ಹಾಸ್ಯಭರಿತ ಭಯಾನಕ ...

ಬೆಂಗಳೂರು: ದಮಯಂತಿ ಶೀರ್ಷಿಕೆಯೇ ನನಗೆ ಈ ಪ್ರಾಜೆಕ್ಟ್ ಗೆ ಸಹಿ ಮಾಡುವಂತೆ ಆಕರ್ಷಿಸಿತು. 1980 ರ ದಶಕದ ರೀತಿಯ ಕಥೆ ಇದಾಗಿದ್ದು, ಹಾಸ್ಯಭರಿತ  ಭಯಾನಕ ಸಿನಿಮಾವಾಗಿದೆ. ದಮಯಂತಿ ಹೆಸರಿಗೆ ಆಕರ್ಷಿತವಾಗಿ ನಾನು ಸಹಿ ಹಾಕಿದ್ದೇನೆ , ಈ ಪಾತ್ರಕ್ಕೆ ನಾನು ಸೂಕ್ತ ಎಂದು ನನಗನ್ನಿಸುತ್ತದೆ ಎಂದು ಹೇಳಿದ್ದಾರೆ.
ತಮಿಳು ನಟ ವಿಶಾಲ್ ತಂದೆ ಈ ಸಿನಿಮಾದಲ್ಲಿ ರಾಧಿಕಾ ತಂದೆಯಾಗಿ ಪಾತ್ರ ಮಾಡುತ್ತಿದ್ದು, ಅವರಿಗಾಗಿ ನಾನು ಈ ಪಾತ್ರ ಮಾಡಲು ಒಪ್ಪಿಕೊಂಡೆ ಎಂದು ರಾಧಿಕಾ ತಿಳಿಸಿದ್ದಾರೆ, ಜಿಕೆ ರೆಡ್ಡಿ ಅವರಿಗಾಗಿ ನಾನು ಈ ಪಾತ್ರಕ್ಕೆ ಸಹಿ ಮಾಡಿದೆ ಎಂದು ಹೇಳಿದ್ದಾರೆ.
ಇದೊಂದು ನಾಯಕಿ ಪ್ರಧಾನ ಸಿನಿಮಾವಾಗಿದ್ದು, ದಕ್ಷಿಣ ಭಾರತ ಭಾಷೆಗಳಲ್ಲಿ ಕನ್ನಡದಲ್ಲಿ ಮೊದಲ ಬಾರಿಗೆ ನಿರ್ಮಿಸಲಾಗುತ್ತಿದೆ. ಜೊತೆಗೆ ಉತ್ತಮ ಗ್ರಾಫಿಕ್ಸ್ ಕೂಡ ಅಳವಡಿಸಲಾಗುತ್ತಿದೆ, 
ನಾಯಕಿಗಾಗಿ ಹುಡುಕಾಟ ನಡೆಸುತ್ತಿರುವಾಗ  ನಿರ್ದೇಶಕ ಮತ್ತು ನಿರ್ಮಾಪಕ ನವರಸನ್ ರಾಧಿಕಾ ಅವರಿಗೆ ಈ ಪ್ರಾಜೆಕ್ಟ್ ಗೆ ಸೂಚಿಸಿದ್ದಾರೆ. ಸೆಪ್ಟಂಬರ್ ತಿಂಗಳಿಂದ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ, ಸಾಧು ಕೋಕಿಲಾ, ತಬಲ ನಾಣಿ, ಸೇರಿದಂತೆ ಹಲವು ಮಂದಿ  ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT