ನಟ ಅನಿರುದ್ಧ್ 
ಸಿನಿಮಾ ಸುದ್ದಿ

ವಿಷ್ಣು ಹೆಸರಲ್ಲಿ ಫಿಲಂ ಇನ್ಸ್ಟಿಟ್ಯೂಟ್ ಏಕಿಲ್ಲ: ಸರ್ಕಾರದ ವಿರುದ್ಧ ಅನಿರುದ್ಧ್ ಮತ್ತೆ ಗರಂ

ನಟ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಅಳಿಯ ಹಾಗೂ ನಟ ಅನಿರುದ್ಧ ಮತ್ತೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ...

ಬೆಂಗಳೂರು: ನಟ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಅಳಿಯ ಹಾಗೂ ನಟ ಅನಿರುದ್ಧ ಮತ್ತೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ. 
ವಿಷ್ಣು ಸ್ಮಾರಕ ವಿಚಾರದಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ. ಜೊತೆಗೆ ಹಿರಿಯ ನಟರಾದ ರಾಜ್ ಕುಮಾರ್, ಅಂಬರೀಷ್ ಹೆಸರಿನಲ್ಲಿ ಫಿಲ್ಮ್ ಇನ್ಸ್ಟಿಟ್ಯೂಟ್ ಮಾಡಲಾಗುವುದು ಎಂದು ಹೇಳುವ ಸರ್ಕಾರ, ವಿಷ್ಣುವರ್ಧನ್ ಹೆಸರಿನಲ್ಲಿ ಏಕೆ ಫಿಲ್ಮ್ ಇನ್ಸ್'ಟಿಟ್ಯೂಟ್ ಮಾಡುತ್ತೇನೆಂದು ಹೇಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. 
ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಗ್ಗೆ ನನಗ್ಯಾವ ಕೋಪವೂ ಇಲ್ಲ. ಅವರ ಮೇಲೆ ಭರವಸೆಯಿದೆ. ಹಾಗೆಯೇ ನನ್ನ ಹೇಳಿಕೆ ವೈಯಕ್ತಕವೂ ಆಗಿರಲಿಲ್ಲ. ಆದರೆ, ವಿಷ್ಣು ಸ್ಮಾರಕ ವಿಚಾರವನ್ನು ಅವರು ಗಂಭೀರವಾಗಿ ಪರಿಗಣಿಸಿಲ್ಲ. ಅಂಬರೀಷ್ ಅವರ ಶ್ರದ್ಧಾಂಜಲಿ ಸಭೆಯಲ್ಲೂ ಅವರು ವಿಷ್ಣು ಸ್ಮಾರಕ ವಿಚಾರವನ್ನು ಪ್ರಸ್ತಾಪಿಸಿಲ್ಲ. ಅದೇ ನನಗೆ ನೋವು ತಂದಿದೆ ಎಂದು ತಿಳಿಸಿದರು. 
ಈ ನಡುವೆ ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಿಸುವ ಸಂಬಂಧ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಕುಮಾರಸ್ವಾಮಿಯವರು ನಿರಾಕರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT