ಅನುಪಮ್ ಖೇರ್, ನಾಸಿರುದ್ದೀನ್ ಶಾ 
ಸಿನಿಮಾ ಸುದ್ದಿ

ಇನ್ನೇಷ್ಟು ಹೆಚ್ಚಿನ ಸ್ವಾತಂತ್ರದ ಅಗತ್ಯವಿದೆ: ನಾಸಿರುದ್ದೀನ್ ಶಾಗೆ ಅನುಪಮ್ ಖೇರ್ ಪ್ರಶ್ನೆ

ಉತ್ತರ ಪ್ರದೇಶದ ಬುಲೆಂದ ಶಹರ್ ಹಿಂಸಾಚಾರ ಕುರಿತಂತೆ ಬಾಲಿವುಡ್ ನಟ ನಾಸಿರುದ್ದೀನ್ ಶಾ ನೀಡಿರುವ ಹೇಳಿಕೆಯಲ್ಲಿ ಯಾವುದೇ ಅರ್ಥವಿಲ್ಲಾ, ಅದು ಸತ್ಯವಲ್ಲ ಎಂದು ಬಾಲಿವುಡ್ ನಟ ಅನುಪಮ್ ಖೇರ್ ಹೇಳಿದ್ದಾರೆ.

ಮುಂಬೈ: ಉತ್ತರ ಪ್ರದೇಶದ ಬುಲೆಂದ ಶಹರ್  ಹಿಂಸಾಚಾರ ಕುರಿತಂತೆ ಬಾಲಿವುಡ್ ನಟ ನಾಸಿರುದ್ದೀನ್ ಶಾ ನೀಡಿರುವ ಹೇಳಿಕೆಯಲ್ಲಿ ಯಾವುದೇ ಅರ್ಥವಿಲ್ಲಾ, ಅದು ಸತ್ಯವಲ್ಲ ಎಂದು  ಬಾಲಿವುಡ್ ನಟ ಅನುಪಮ್ ಖೇರ್ ಹೇಳಿದ್ದಾರೆ.

ದೇಶದಲ್ಲಿನ ಹೆಚ್ಚಿನ ರೀತಿಯ ಸ್ವಾತಂತ್ರವಿದ್ದರೂ ಸೇನೆ ಬಗ್ಗೆ ಅವಮಾನಿಸಿದ್ದೀರಿ, ವಾಯುಪಡೆ ಮುಖ್ಯಸ್ಥರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದೀರಿ ಅಲ್ಲದೇ ಸೈನಿಕರಿಗೆ ಕಲ್ಲು ತೂರಿದ್ದೀರಿ . ಹಾಗಾದರೆ ನಿಮ್ಮಗೆ ಇನ್ನೇಷ್ಟು ಹೆಚ್ಚಿನ ಸ್ವಾತಂತ್ರದ ಅಗತ್ಯವಿದೆ ಎಂದು ಅನುಪಮ್ ಖೇರ್ ಪ್ರಶ್ನಿಸಿದ್ದಾರೆ.

ಬಾಲಿವುಡ್ ಖ್ಯಾತ ನಟರಾಗಿರುವ ನಾಸಿರುದ್ದೀನ್ ಶಾ ಬುಲೆಂದ ಶಹರ್ ಹಿಂಸಾಚಾರ ಕುರಿತಂತೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಹಿಂಸಾಚಾರದಲ್ಲಿನ ಪೊಲೀಸರ ಸಾವಿಗಿಂತಲೂ ಗೋವು ಹತ್ಯೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಭಾರತದಲ್ಲಿ ನನ್ನ ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಕಾಡುತ್ತಿದೆ ಎಂದು ನಾಸಿರುದ್ದೀನ್ ಶಾ  ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT