ನಟರಾಜ್ 
ಸಿನಿಮಾ ಸುದ್ದಿ

ವಿರಳ ಕಾಯಿಲೆ ಬಗ್ಗೆ ಜಾಗೃತಿಯ ರೇಸ್ 7 ಮ್ಯಾರಾಥಾನ್ ನಲ್ಲಿ ರಾಮಾ ರಾಮಾ ರೇ ಖ್ಯಾತಿಯ ನಟರಾಜ್

ಮಕ್ಕಳಲ್ಲಿ ಕಂಡುಬರುವ ವಿರಳ ಕಾಯಿಲೆಗಳ ಬಗ್ಗೆ ಸರ್ಕಾರಕ್ಕೆ ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿದ್ದ ರೇಸ್ 7 ಮ್ಯಾರಾಥಾನ್ ನಲ್ಲಿ ರಾಮಾ ರಾಮಾ ರೇ... ಖ್ಯಾತಿಯ ನಟರಾಜ್...

ಮಕ್ಕಳಲ್ಲಿ ಕಂಡುಬರುವ ವಿರಳ ಕಾಯಿಲೆಗಳ ಬಗ್ಗೆ ಸರ್ಕಾರಕ್ಕೆ ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿದ್ದ ರೇಸ್ 7 ಮ್ಯಾರಾಥಾನ್ ನಲ್ಲಿ ರಾಮಾ ರಾಮಾ ರೇ... ಖ್ಯಾತಿಯ ನಟರಾಜ್ ಭಾಗಿಯಾಗಿದ್ದರು. 
ವಿರಳ ಕಾಯಿಲೆಗಳನ್ನು ಎದುರಿಸುವ ಮಕ್ಕಳಿಗಾಗಿ ಆರ್ಗನೈಸೇಷನ್ ಫಾರ್ ರೇರ್ ಡಿಸೀಸ್ ಇಂಡಿಯಾ(ಒಆರ್ ಡಿಐ) ಸಂಘಟನೆ ಕಳೆದ 2 ವರ್ಷಗಳಿಂದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ವರ್ಷ ಬೆಂಗಳೂರು ಹಾಗೂ ಮುಂಬೈ ನಲ್ಲಿ ಫೆ.25 ರಂದು ಕಬ್ಬನ್ ಪಾರ್ಕ್ ನಿಂದ ಆಯೋಜಿಸಲಾಗಿದ್ದ 7 ಕಿ.ಮೀ ರೇಸ್ 7 ಮ್ಯಾರಥಾನ್ ನಲ್ಲಿ ನಟ ನಟರಾಜ್ ಭಾಗಿಯಾಗಿದ್ದು ವಿಶೇಷವಾಗಿತ್ತು. 
ಬೆಳಕು ಅಂಧ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಣೆ 
ಸಾಮಾನ್ಯವಾಗಿ ಸಿನಿಮಾ ಚಿತ್ರೀಕರಣದಲ್ಲಿ ವ್ಯಸ್ತರಾಗಿರುವ ನಟ ನಟರಾಜ್ ಸಾಮಾಜಿಕ ಕೆಲಸಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದು, ಫೆ.23 ರಂದು ತಮ್ಮ ಜನ್ಮದಿನಾಚರಣೆಯನ್ನು ಬೆಳಕು ಅಕಾಡೆಮಿಯಲ್ಲಿ ಅಂಧ ಮಕ್ಕಳೊಂದಿಗೆ ಆಚರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT