ಮಾನ್ವಿತಾ ಹರೀಶ್ ಮತ್ತು ವಿಕ್ಕಿ 
ಸಿನಿಮಾ ಸುದ್ದಿ

ಮತ್ತೆ ಒಟ್ಟಿಗೆ ತೆರೆ ಮೇಲೆ ಬರುವ ಉತ್ಸಾಹದಲ್ಲಿ ಕೆಂಡಸಂಪಿಗೆ ಜೋಡಿ

ನಿರ್ದೇಶಕ ಸೂರಿಯವರ ಕೆಂಡಸಂಪಿಗೆ ಚಿತ್ರ ವಿಕ್ಕಿ ಮತ್ತು ಮಾನ್ವಿತಾ ಹರೀಶ್ ....

ನಿರ್ದೇಶಕ ಸೂರಿಯವರ ಕೆಂಡಸಂಪಿಗೆ ಚಿತ್ರ ವಿಕ್ಕಿ ಮತ್ತು ಮಾನ್ವಿತಾ ಹರೀಶ್ ಅವರ ಸಿನಿಮಾ ವೃತ್ತಿಗೆ ಒಳ್ಳೆಯ ಆರಂಭ ನೀಡಿತ್ತು. ಇದೀಗ ಮತ್ತೊಮ್ಮೆ ಇಬ್ಬರೂ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಇದನ್ನು ಸ್ವತಃ ಅವರೇ ಸಾಮಾಜಿಕ ಮಾಧ್ಯಮದಲ್ಲಿ ದೃಢಪಡಿಸಿದ್ದಾರೆ. 
ತಮ್ಮ ಮೊದಲ ಚಿತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ ಅದೇ ಹುರಿಪಿನಲ್ಲಿ ಇಬ್ಬರೂ ಮತ್ತೊಮ್ಮೆ ಬೆಳ್ಳಿ ಪರದೆ ಮೇಲೆ ಮೋಡಿ ಮಾಡಲು ಮುಂದಾಗಿದ್ದಾರೆ. ಹಲವು ಚಿತ್ರಕಥೆಗಳನ್ನು ಕೇಳುವುದರಲ್ಲಿ ತಲ್ಲೀನರಾಗಿರುವ ವಿಕ್ಕಿ ಮತ್ತು ಮಾನ್ವಿತಾ ಹರೀಶ್ ಸದ್ಯದಲ್ಲಿಯೇ ತಾವು ನಟಿಸುತ್ತಿರುವ ಚಿತ್ರ ಮತ್ತು ನಿರ್ದೇಶಕರ ಬಗ್ಗೆ ವಿವರ ನೀಡಲಿದ್ದಾರೆ ಎಂಬುದು ಅವರ ಅಭಿಮಾನಿಗಳ ಆಶಯ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT