ಪ್ರಕಾಶ್ ರಾಜ್, ರಾಜ್.ಬಿ.ಶೆಟ್ಟಿ, ವಸಿಷ್ಟ ಸಿಂಹ ಮತ್ತು ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಪಿಆರ್ ಕೆ ಪ್ರೊಡಕ್ಷನ್ ನ ಎರಡನೇ ಸಿನಿಮಾ ಮಾಯಾ ಬಜಾರ್

ತಮ್ಮ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಮೊದಲ ಸಿನಿಮಾ ಕವಲು ದಾರಿ ಬಿಡುಗಡೆಯ ಸಿದ್ಧತೆಯಲ್ಲಿರುವಾಗಲೇ ....

ತಮ್ಮ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಮೊದಲ ಸಿನಿಮಾ ಕವಲು ದಾರಿ ಬಿಡುಗಡೆಯ ಸಿದ್ಧತೆಯಲ್ಲಿರುವಾಗಲೇ ಪುನೀತ್ ರಾಜ್ ಕುಮಾರ್ ಅವರು ಎರಡನೇ ಸಿನಿಮಾವನ್ನು ಕೂಡ ಪ್ರಾರಂಭಿಸಲು ಮುಂದಾಗಿದ್ದಾರೆ. 
ಎರಡನೇ ಸಿನಿಮಾವನ್ನು ರಾಧಾಕೃಷ್ಣ ರೆಡ್ಡಿ ನಿರ್ದೇಶಿಸುತ್ತಿದ್ದು ಅದರ ಮುಹೂರ್ತ ಇದೇ 24ಕ್ಕೆ ನಿಗದಿಯಾಗಿದೆ. ಚಿತ್ರಕ್ಕೆ ಮಾಯಾ ಬಜಾರ್ ಎಂಬ ಆಕರ್ಷಕ ಶೀರ್ಷಿಕೆಯನ್ನು ಕೂಡ ಇಡಲಾಗಿದೆ. ಚಿತ್ರದಲ್ಲಿ ಉತ್ತಮ ಕಲಾವಿದರ ದಂಡೇ ಇದೆ ಎನ್ನಬಹುದು. ಕಲಾವಿದರಾದ ಪ್ರಕಾಶ್ ರಾಜ್, ವಶಿಷ್ಟ ಸಿಂಹ ಮತ್ತು ರಾಜ್.ಬಿ.ಶೆಟ್ಟಿ ಈಗಾಗಲೇ ನಟಿಸಲು ಮುಂದೆ ಬಂದಿದ್ದಾರೆ.
ಚಿತ್ರ ನಿರ್ಮಾಪಕರು ಸದ್ಯದಲ್ಲಿಯೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಪ್ರೊಡಕ್ಷನ್ ನಡಿ ಈಗಾಗಲೇ ಕವಲು ದಾರಿ ಸಿನಿಮಾವನ್ನು ಗೋಧಿಬಣ್ಣ ಸಾಧಾರಣ ಮೈಕಟ್ಟು ಖ್ಯಾತಿಯ ಹೇಮಂತ್ ಎಂ.ರಾವ್ ನಿರ್ದೇಶಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಭಾರತದ ಜಲ ಬಾಂಬ್‌ಗೆ ಪಾಕ್ ನಡುಕ": ನಮ್ಮ ಪಾಲಿನ ನೀರು ಮುಟ್ಟಿದರೆ ಆ ಕೈಗಳನ್ನೇ ಕತ್ತರಿಸುತ್ತೇವೆ- ಶತ್ರು ರಾಷ್ಟ್ರದಿಂದ ಮತ್ತೆ ಗೊಡ್ಡು ಬೆದರಿಕೆ..!

'One Nation, One Election' ಮಸೂದೆ ಮತ್ತಷ್ಟು ವಿಳಂಬ?: ಮುಂಗಾರು ಅಧಿವೇಶನದಲ್ಲೂ JPC ವರದಿ ಅನುಮಾನ..!

ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿ: ಪ್ರಧಾನಿ ಮೋದಿಗೆ ಮತ್ತೆ ಅಮೆರಿಕ ಆಹ್ವಾನ, ವ್ಯಾಪಾರ ಒಪ್ಪಂದ ಅಂತಿಮ ಹಂತದಲ್ಲಿ..!

JDS ನಲ್ಲಿ ಇರೋದೆ 18 ಶಾಸಕರು, ಅವರಿಗೆ 70-80 ಕ್ಷೇತ್ರ ಬೇಕಂತೆ! ಸ್ವರೂಪ್ ರಾಜಕೀಯಕ್ಕೆ ಹೊಸಬ- ಪ್ರತಿದಿನ 'ಲಾಟರಿ' ಹೊಡೆಯಲ್ಲ; ಪ್ರೀತಂಗೌಡ

BJP vs BJP: ಮುತ್ತಪ್ಪ ರೈ ಕೈಕೆಳಗೆ ಲೂಟಿ ಹೊಡೆಯುತ್ತಿದ್ದ ವ್ಯಕ್ತಿಗೆ ದುಡ್ಡಿನ ಅಮಲು; ವಿಶ್ವನಾಥ್ ವಿರುದ್ಧ ಡಿವಿಎಸ್ ವಾಗ್ದಾಳಿ