ಪ್ರಕಾಶ್ ರಾಜ್, ರಾಜ್.ಬಿ.ಶೆಟ್ಟಿ, ವಸಿಷ್ಟ ಸಿಂಹ ಮತ್ತು ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಪಿಆರ್ ಕೆ ಪ್ರೊಡಕ್ಷನ್ ನ ಎರಡನೇ ಸಿನಿಮಾ ಮಾಯಾ ಬಜಾರ್

ತಮ್ಮ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಮೊದಲ ಸಿನಿಮಾ ಕವಲು ದಾರಿ ಬಿಡುಗಡೆಯ ಸಿದ್ಧತೆಯಲ್ಲಿರುವಾಗಲೇ ....

ತಮ್ಮ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಮೊದಲ ಸಿನಿಮಾ ಕವಲು ದಾರಿ ಬಿಡುಗಡೆಯ ಸಿದ್ಧತೆಯಲ್ಲಿರುವಾಗಲೇ ಪುನೀತ್ ರಾಜ್ ಕುಮಾರ್ ಅವರು ಎರಡನೇ ಸಿನಿಮಾವನ್ನು ಕೂಡ ಪ್ರಾರಂಭಿಸಲು ಮುಂದಾಗಿದ್ದಾರೆ. 
ಎರಡನೇ ಸಿನಿಮಾವನ್ನು ರಾಧಾಕೃಷ್ಣ ರೆಡ್ಡಿ ನಿರ್ದೇಶಿಸುತ್ತಿದ್ದು ಅದರ ಮುಹೂರ್ತ ಇದೇ 24ಕ್ಕೆ ನಿಗದಿಯಾಗಿದೆ. ಚಿತ್ರಕ್ಕೆ ಮಾಯಾ ಬಜಾರ್ ಎಂಬ ಆಕರ್ಷಕ ಶೀರ್ಷಿಕೆಯನ್ನು ಕೂಡ ಇಡಲಾಗಿದೆ. ಚಿತ್ರದಲ್ಲಿ ಉತ್ತಮ ಕಲಾವಿದರ ದಂಡೇ ಇದೆ ಎನ್ನಬಹುದು. ಕಲಾವಿದರಾದ ಪ್ರಕಾಶ್ ರಾಜ್, ವಶಿಷ್ಟ ಸಿಂಹ ಮತ್ತು ರಾಜ್.ಬಿ.ಶೆಟ್ಟಿ ಈಗಾಗಲೇ ನಟಿಸಲು ಮುಂದೆ ಬಂದಿದ್ದಾರೆ.
ಚಿತ್ರ ನಿರ್ಮಾಪಕರು ಸದ್ಯದಲ್ಲಿಯೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಪ್ರೊಡಕ್ಷನ್ ನಡಿ ಈಗಾಗಲೇ ಕವಲು ದಾರಿ ಸಿನಿಮಾವನ್ನು ಗೋಧಿಬಣ್ಣ ಸಾಧಾರಣ ಮೈಕಟ್ಟು ಖ್ಯಾತಿಯ ಹೇಮಂತ್ ಎಂ.ರಾವ್ ನಿರ್ದೇಶಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT