ನಟಸಾರ್ವಭೌಮ 
ಸಿನಿಮಾ ಸುದ್ದಿ

ಪುನೀತ್ ಅಭಿನಯದ ನಟಸಾರ್ವಭೌಮ ಚಿತ್ರಕ್ಕೆ ಸಂಕಷ್ಟ, ದಕ್ಷಿಣ ಕಾಶಿಯಲ್ಲಿ ಚಿತ್ರೀಕರಣಕ್ಕೆ ತಡೆ!

ಸ್ಯಾಂಡಲ್ವುಡ್ ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದ ಚಿತ್ರೀಕರಣಕ್ಕೆ ಸಂಕಷ್ಟ ಎದುರಾಗಿದೆ...

ಬಾದಾಮಿ: ಸ್ಯಾಂಡಲ್ವುಡ್ ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದ ಚಿತ್ರೀಕರಣಕ್ಕೆ ಸಂಕಷ್ಟ ಎದುರಾಗಿದೆ. 
ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ಐತಿಹಾಸಿಕ ಕೇಂದ್ರ ಮಹಾಕೂಟದಲ್ಲಿ ಚಿತ್ರದ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿತ್ತು. ಮಹಾಕೂಟೇಶ್ವರ ದೇವಾಲಯದ ಪಕ್ಕದಲ್ಲಿಯೇ ಇರುವ ಪುಷ್ಕರಣಿಯಲ್ಲಿ ಬೃಹತ್ ಸೆಟ್ ನಿರ್ಮಾಣ ಮಾಡಿ ಚಿತ್ರೀಕರಣ ನಡೆಸಲಾಗುತ್ತಿತ್ತು. ಪುಷ್ಕರಣಿಯಲ್ಲಿ ಸೆಟ್ ಆಗಿರುವುದರಿಂದ ನೀರಿನ ಸೆಲೆಗೆ ಕುತ್ತುಂಟಾಗುತ್ತದೆ ಎಂದು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. 
ಸ್ಥಳೀಯರ ತೀವ್ರ ವಿರೋಧದ ನಡುವೆ ಪುರಾತತ್ವ ಇಲಾಖೆ ಮಹಾಕೊಟೇಶ್ವರದಲ್ಲಿ ಚಿತ್ರದ ಚಿತ್ರೀಕರಣ ನಡೆಸದಂತೆ ಚಿತ್ರತಂಡಕ್ಕೆ ಸೂಚನೆ ನೀಡುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

ಜನರು ಗ್ಯಾಸ್‌ಗಾಗಿ ಕ್ಯೂ ನಿಂತರೆ; ಕರ್ನಾಟಕದ ಶಾಸಕರು RCB vs CSK ಪಂದ್ಯದ ಉಚಿತ IPL​ ಟಿಕೆಟ್‌ಗಾಗಿ ಸಾಲುಗಟ್ಟಿ ನಿಂತ್ರು: ಎಲ್ಲರಿಗೂ ಸಿಕ್ತು 3 ಟಿಕೆಟ್!

IPL 2026: ಶತಕದ ಅಂಚಿನಲ್ಲಿ ಎಡವಿದ ರಿಜ್ವಿ; ಡೆಲ್ಲಿ ಕ್ಯಾಪಿಟಲ್ಸ್ ಸತತ 2ನೇ ಗೆಲುವು; DC ಮುಂದೆ ಮಂಡಿಯೂರಿದ ಮುಂಬೈ!

ತಮಿಳುನಾಡಿನಲ್ಲಿ ಅಧಿಕಾರ ಯಾರಿಗೆ? ಡಿಎಂಕೆ, ಎನ್‌ಡಿಎ ಅಥವಾ ಟಿವಿಕೆ? ಸಮೀಕ್ಷೆಗಳಲ್ಲಿ ಹೊರಬಿತ್ತು ಅಚ್ಚರಿಯ ಮಾಹಿತಿ!

Dhurandhar 2 ಆರ್ಭಟಕ್ಕೆ ಬೆದರಿದ ಮತ್ತೊಂದು ಸಿನಿಮಾ; 'ಡಕಾಯಿತ್' ಬಿಡುಗಡೆ ಮುಂದೂಡಿಕೆ

SCROLL FOR NEXT