ಚೇತನ್ ಕುಮಾಕ್ ಮತ್ತು ಚಿರಂಜೀವಿ ಸರ್ಜಾ 
ಸಿನಿಮಾ ಸುದ್ದಿ

ರಣಂ ನಲ್ಲಿ ಎನ್ ಕೌಂಟರ್ ಸ್ಪೆಷಲಿಸ್ಟ್ ಆಗಿ ಚಿರಂಜೀವಿ ಸರ್ಜಾ

ವಿ.ಸುಮದ್ರ ನಿರ್ದೇಶನದ ರಣಂ ಸಿನಿಮಾದಲ್ಲಿ ಬಹು ತಾರಾಗಣದ ಸಮಾಗಮವಾಗಿದೆ. ಚಿರಂಜೀವಿ ಸರ್ಜಾ ಮತ್ತು ಚೇತನ್ ...

ಬೆಂಗಳೂರು: ವಿ.ಸುಮದ್ರ ನಿರ್ದೇಶನದ  ರಣಂ ಸಿನಿಮಾದಲ್ಲಿ ಬಹು ತಾರಾಗಣದ ಸಮಾಗಮವಾಗಿದೆ.ಚಿರಂಜೀವಿ ಸರ್ಜಾ ಮತ್ತು ಚೇತನ್ ಕುಮಾರ್ ಪರದೆ ಹಂಚಿಕೊಂಡಿದ್ದಾರೆ.
ಆರ್ ಎಸ್ ಪ್ರೊಡಕ್ಷನ್ ಅಡಿ ತಯಾರಾಗುತ್ತಿರುವ ರಣಂ ನಲ್ಲಿ ಕ್ರಾಂತಿಕಾರಿ ಪಾತ್ರದಲ್ಲಿ ಚೇತನ್ ಹಾಗೂ ಚಿರಂಜೀವಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ,
ಚೇತನ್ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಚೆಗುವಾರಿ ಪಾತ್ರದಲ್ಲಿ  ಹಾಗೂ ಚಿರಂಜೀವಿ ಸರ್ಜಾ ಎನ್ ಕೌಂಟರ್ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ.
ಈಗಾಗಲೇ ಚೇತನ್ ಭಾಗದ ಶೂಟಿಂಗ್ ಮುಗಿದಿದ್ದು, ಚಿರಂಜೀವಿ ಪಾಲಿನ ಶೂಟಿಂಗ್ ಮಾತ್ರ ಬಾಕಿ ಉಳಿದಿದೆ, ಮುಂದಿನ 15 ದಿನಗಳಲ್ಲಿಸ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.
ಸಿನಿಮಾ ರಿಲೀಸ್ ಗಾಗಿ ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ಅವರ ಮನವೊಲಿಕೆಗೆ ನಿರ್ದೇಶಕರು ಪ್ರಯತ್ನ ಪಡುತ್ತಿದ್ದಾರೆ. ಪಾತ್ರದ ಬಗ್ಗೆ ನಿರೂಪಿಸಲು  ನಟರೊಬ್ಬರನ್ನು ಆಯ್ಕೆ ಮಾಡಲಾಗಿದೆ, ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ತಯಾರಾಗುತ್ತಿದೆ. ಗುರು ಕಿರಣ್ ಸಂಗಿತ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT