ಭರತ ಬಾಹುಬಲಿ ಸಿನಿಮಾ ತಂಡ 
ಸಿನಿಮಾ ಸುದ್ದಿ

ಮಂಜು ಮಾಂಡವ್ಯ ನಿರ್ದೇಶನದ 'ಶ್ರೀ ಭರತ ಬಾಹುಬಲಿಯಲ್ಲಿ' ರಿಷಿ!

ಮಂಜು ಮಾಂಡವ್ಯ ನಿರ್ದೇಶನದ ಶ್ರೀ ಭರತ ಬಾಹುಬಲಿ ಸಿನಿಮಾದಲ್ಲಿ ಅಲುಮೇಲಮ್ಮ ಖ್ಯಾತಿಯ ರಿಷಿ ಅತಿಥಿ ಪಾತ್ರದಲ್ಲಿ...

ಬೆಂಗಳೂರು: ಮಂಜು ಮಾಂಡವ್ಯ ನಿರ್ದೇಶನದ ಶ್ರೀ ಭರತ ಬಾಹುಬಲಿ ಸಿನಿಮಾದಲ್ಲಿ ಅಲುಮೇಲಮ್ಮ ಖ್ಯಾತಿಯ ರಿಷಿ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ.
ಸಾರಾ ಹರೀಶ್ ಮತ್ತು ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿದ್ದಾರೆ. ಮಂಜು ಜೊತೆ ರಿಷಿ ಹಾಗೂ ಸಾರಾ ಹರೀಶ್ ಇದ್ದಾರೆ,ಸಿನಿಮಾದ ಆರಂಭದಲ್ಲಿ ರಿಷಿ ಪಾತ್ರವಿದೆ.  ಪ್ರೇಕ್ಷಕರಿಗೆ ಭರತ ಬಾಹುಬಲಿ ಬಗ್ಗೆ ವಿವರಣೆ ನೀಡಲಿದ್ದಾರೆ.
ಮೈಸೂರಿನಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಿದ್ದು, ಸದ್ಯ ಚಿತ್ರ ತಂಡ ಶ್ರವಣ ಬೆಳಗೊಳದಲ್ಲಿದೆ, ಬರವಣಿಗೆ ಮತ್ತು ನಿರ್ದೇಶನ ಜೊತೆಗೆ ಮಂಜು ಮಾಂಡವ್ಯ ಸಂಭಾಷಣೆ ಹಾಗೂ ಸಾಹಿತ್ಯ ಇದೆ. ಮಣಿಕಾಂತ್ ಕದ್ರಿ ಸಂಗೀತವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT