ವಿನಯ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ದೇವನೂರು ಚಂದ್ರು 'ಗ್ರಾಮಾಯಣ'ಕ್ಕಾಗಿ ಅಪ್ಪ ಕೈಬಿಟ್ಟ ವಿನಯ್ ರಾಜಕುಮಾರ್ !

ಅನಂತು v/s ನುಸ್ರತ್ ಸಿನಿಮಾ ಶೂಟಿಂಗ್ ಮುಗಿಸಿರುವ ವಿನಯ್ ರಾಜ್ ಕುಮಾರ್ ಶ್ರೀಧರ್ ನಿರ್ದೇಶನದ ಅಪ್ಪ ಅಮ್ಮ ಪ್ರೀತಿ ಸಿನಿಮಾ ಕೈ ಬಿಟ್ಟಿದ್ದಾರೆ....

ಬೆಂಗಳೂರು: ಅನಂತು v/s ನುಸ್ರತ್ ಸಿನಿಮಾ ಶೂಟಿಂಗ್ ಮುಗಿಸಿರುವ ವಿನಯ್ ರಾಜ್ ಕುಮಾರ್ ಶ್ರೀಧರ್ ನಿರ್ದೇಶನದ ಅಪ್ಪ ಅಮ್ಮ ಪ್ರೀತಿ ಸಿನಿಮಾ ಕೈ ಬಿಟ್ಟಿದ್ದಾರೆ.
ಸಿದ್ದಾರ್ಥ ಹೀರೋ ವಿನಯ್ ದೇವನೂರು ಚಂದ್ರು ಅವರ ಗ್ರಾಮಾಯಣ ಸಿನಿಮಾಗಾಗಿ ಅಪ್ಪ-ಅಮ್ಮ ಪ್ರೀತಿ ಸಿನಿಮಾ ಕೈಬಿಟ್ಟು  ಗ್ರಾಮೀಣ ಕಥೆ ಆಧರಿತ ಚಿತ್ರದಲ್ಲಿ ಪಾಲ್ಗೋಳ್ಳಲಿದ್ದಾರೆ.
ಸೆಪ್ಟಂಬರ್ ತಿಂಗಳಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ, ಶ್ರೀಧರ್ ನಿರ್ದೇಶನದ ಅಪ್ಪ ಅಮ್ಮ ಪ್ರೀತಿ ಸಿನಿಮಾ ಯೋಜನೆ ಕೈ ಬಿಡಲಾಗಿದೆ.
ಮಲಯಾಳಿ ನಾಯಕಿ ಮಾನಸ ರಾಧಕೃಷ್ಣನ್  ವಿನಯ್  ಜೊತೆಯಾಗಲಿದ್ದಾರೆ, ಶರತ್ ಕುಮಾರ್ ಅವರನ್ನು ಕರೆತರಲು ನಿರ್ದೇಶಕರು ಪ್ರಯತ್ನಿಸುತ್ತಿದ್ದಾರೆ. ಖುಷ್ಬೂ ಅವರು ಪ್ರಧಾನ ಪಾತ್ರ ಮಾಡಲಿದ್ದಾರೆ, ಸಮಯ ವ್ಯರ್ಥ ಮಾಡದೇ ಗ್ರಾಮಾಯಣ ಸಿನಿಮಾ ಶೂಟಿಂಗ್ ನಲ್ಲಿ ಪಾಲ್ಗೋಳ್ಳುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT