ರಾಷ್ಟ್ರಪತಿ ಕೋವಿಂದ್ 
ಸಿನಿಮಾ ಸುದ್ದಿ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮಾಹಿತಿ ಪ್ರಸಾರ ಸಚಿವಾಲಯ ಕಾರ್ಯವೈಖರಿಗೆ ರಾಷ್ಟ್ರಪತಿ ಅಸಮಾಧಾನ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭವ್ಚನ್ನು ವಿವಾದಕ್ಕೀಡಾದ ಕುರಿತಂತೆ ರಾಷ್ಟ್ರಪತಿ ಭವನ ಪ್ರಧಾನಮಂತ್ರಿ ಕಛೇರಿಗೆ ತನ್ನ ಅಸಮಾಧಾನವನ್ನು ತಿಳಿಸಿದೆ.

ನವದೆಹಲಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭವ್ಚನ್ನು ವಿವಾದಕ್ಕೀಡಾದ ಕುರಿತಂತೆ ರಾಷ್ಟ್ರಪತಿ ಭವನ ಪ್ರಧಾನಮಂತ್ರಿ ಕಛೇರಿಗೆ ತನ್ನ ಅಸಮಾಧಾನವನ್ನು ತಿಳಿಸಿದೆ.
ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಪ್ಪು ನಿರ್ಧಾರ ತೆಗೆದುಕೊಂಡಿದೆ ಎಂದು ಪೂರ್ಣ ಘಟನೆಯ ಕುರಿತಂತೆ ತಿಳಿದಿದ್ದ ಎರಡು ಹಿರಿಯ ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ.
ಗುರುವಾರ ನಡೆದ 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರಾಷ್ಟ್ರಪತಿಗಳ ಗೈರನ್ನು ವಿರೋಧಿಸಿ ಐವತ್ತಕ್ಕೂ ಹೆಚ್ಚು ಪ್ರಶಸ್ತಿ ಪುರಸ್ಕೃತರು ಪ್ರತಿಭಟನೆ ನಡೆಸಿದ್ದರು. ಇದರ ನಡುವೆಯೇ ಕೇವಲ 11 ಮಂದಿಯಷ್ಟೇ ಗೌರವ ಪುರಸ್ಕಾರವನ್ನು ಪಡೆದಿದ್ದಾರೆ.
ಮಾಹಿತಿ ಮತ್ತು ಪ್ರಸಾರ ಸಚಿವಾಲಯ  ಶಿಷ್ಟಾಚಾರ ಬದಲಾವಣೆ ವಿಚಾರವನ್ನು ಕಡೆ ಕ್ಷಣದಲ್ಲಿ ರಾಷ್ಟ್ರಪತಿ ಭವನಕ್ಕೆ ತಿಳಿಸಿದೆ. ಇದರಿಂದ ರಾಷ್ಟ್ರಪತಿಗಳು ಅಚ್ಚರಿಗಿಒಂಡಿದ್ದಾರೆಈ ವಿಚಾರವನ್ನು ಪ್ರಧಾನಿಗಳ ಕಛೇರಿಗೆ ಮನವರಿಕೆ ಮಾಡಲಾಗಿದೆ ಎಂದು ಓರ್ವ ಅಧಿಕಾರಿ ಹೇಳಿದ್ದಾರೆ.
ಗಣರಾಜ್ಯೋತ್ಸವದಂತಹಾ ಅತ್ಯಂತ ಪ್ರಮುಖ ಕಾರ್ಯಕ್ರಮಗಳ ಹೊರತಾಗಿ ರಾಷ್ಟ್ರಪತಿ ಕೋವಿಂದ್ ಪ್ರತಿ ಕಾರ್ಯಕ್ರಮದಲ್ಲಿ ಒಂದು ಗಂಟೆಯಷ್ಟು ಕಾಲ ಮಾತ್ರ ಭಾಗವಹಿಸುತ್ತಾರೆ. ಅವರು ರಾಷ್ಟ್ರಪತಿಗಳಾಗಿ ಅಧಿಕಾರ ಸ್ವೀಕರಿಸ್ದ ದಿನದಿಂದಲೂ ಇದ್ ಪರಿಪಾಠವಿದೆ. ಹಾಗೆಯೇ ರಾಷ್ಟ್ರಪತಿಗಳು ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಒಂದು ಗಂಟೆ ಕಾಲ ಆಗಮಿಸುವುದಾಗಿ ಹೇಳಿದ್ದರು ಎಂದು ರಾಷ್ಟ್ರಪತಿ ಭವನ ವಕ್ತಾರರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT