ದರ್ಶನ್ ಮತ್ತು ಯಶಸ್ ಸೂರ್ಯ 
ಸಿನಿಮಾ ಸುದ್ದಿ

ಸ್ನೇಹಿತ ಯಶಸ್ ಗಾಗಿ ರಾಮ ಧಾನ್ಯ ಸಿನಿಮಾಗೆ ದರ್ಶನ್ ಧ್ವನಿ

ನಟ ಯಶಸ್ ಸೂರ್ಯ ಅಭಿನಯದ ರಾಮಧಾನ್ಯ ಸಿನಿಮಾಗೆ ಚಾಲೆಂಜಿಂಗ್ ಸ್ಚಾರ್ ದರ್ಶನ್ ಧ್ವನಿ ನೀಡಿದ್ದಾರೆ, ಸಿನಿಮಾ ಬಗ್ಗೆ ಮಾತನಾಡಿರುವ ದರ್ಶನ್, ಸಿನಿಮಾ ...

ಬೆಂಗಳೂರು: ನಟ ಯಶಸ್ ಸೂರ್ಯ ಅಭಿನಯದ ರಾಮಧಾನ್ಯ ಸಿನಿಮಾಗೆ ಚಾಲೆಂಜಿಂಗ್ ಸ್ಚಾರ್ ದರ್ಶನ್ ಧ್ವನಿ ನೀಡಿದ್ದಾರೆ,  ಸಿನಿಮಾ ಬಗ್ಗೆ ಮಾತನಾಡಿರುವ ದರ್ಶನ್, ಸಿನಿಮಾ ಪ್ರಾರಂಭವಾಗುವಾಗ ಮತ್ತು ಅಂತ್ಯಗೊಳ್ಳುವಾಗ ಕಥೆಯ ಬಗ್ಗೆ ಮಾತನಾಡಿದ್ದಾರೆ.
ಟಿಎನ್ ನಾಗೇಶ್ ನಿರ್ದೇಶನದ ಸಿನಿಮಾದಲ್ಲಿ  ಯಶಸ್ ರಾಮ, ಕನಕ ದಾಸ ಮತ್ತು ಪ್ರಸ್ತುತ ಸನ್ನಿವೇಶದ ನಾಯಕನಾಗಿ ಅಭಿನಯಿಸಿದ್ದಾರೆ,
ಯಶಸ್ ಗಾಗಿ ನಾವು ದರ್ಶನ್ ಅವರ ಧ್ವನಿಯನ್ನು ಸಿನಿಮಾದಲ್ಲಿ ಅಳವಡಿಸಿದ್ದೇವೆ, ದರ್ಶನ್ ಮತ್ತು ಯಶಸ್ ಇಬ್ಬರು ಬೆಸ್ಟ್ ಫ್ರೆಂಡ್ಸ್,  ದರ್ಶನ್ ಅವರ ಹಲವು ಸಿನಿಮಾಗಳಲ್ಲಿ ಯಶಸ್ ನಟಿಸಿದ್ದಾರೆ, 
ಈ ವಾರದಲ್ಲಿ ಸಿನಿಮಾದ ಟ್ರೇಲರ್ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ, ಸೆನ್ಸಾರ್ ಬೋರ್ಡ್ ಪ್ರಮಾಣ ಪತ್ರಕ್ಕಾಗಿ ಕಾಯುತ್ತಿದ್ದು, ಬುಧವಾರ ಟ್ರೇಲರ್ ರಿಲೀಸ್ ಆಗಲಿದೆ ಎಂದು ನಿರ್ದೇಶಕ ನಾಗೇಶ್ ಹೇಳಿದ್ದಾರೆ,. ನಮಿಕಾ ರತ್ನಾಕರ್ ಯಶಸ್ ಗೆ ನಾಯಕಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT