ರಾಮಧಾನ್ಯ ಚಿತ್ರದಲ್ಲಿ ಯಶಸ್ 
ಸಿನಿಮಾ ಸುದ್ದಿ

ರಾಮಧಾನ್ಯ ಮೂಲಕ ಹೊಸ ಇಮೇಜ್ ಸೃಷ್ಟಿಸುವ ಕಾತರದಲ್ಲಿ ಯಶಸ್

ಲವರ್ ಬಾಯ್ ಇಮೇಜ್ ನಿಂದ ಹೊರಬರಲು ಪ್ರಯತ್ನಿಸುತ್ತಿರುವ ಯಶಸ್ ಗೆ ರಾಮಧಾನ್ಯ...

ಲವರ್ ಬಾಯ್ ಇಮೇಜ್ ನಿಂದ ಹೊರಬರಲು ಪ್ರಯತ್ನಿಸುತ್ತಿರುವ ಯಶಸ್ ಗೆ ರಾಮಧಾನ್ಯ ಚಿತ್ರ ಒಳ್ಳೆಯ ಯಶಸ್ಸು ನೀಡಬಹುದು ಎಂಬ ವಿಶ್ವಾಸವಿದೆ. ನಾಗೇಶ್ ಪಿಎನ್ ನಿರ್ದೇಶನದ ರಾಮಧನ್ಯದಲ್ಲಿ ಐತಿಹಾಸಿಕ ಕಥೆಯಿದ್ದು ಯಶಸ್ ಇದರಲ್ಲಿ ಮೂರು ವಿಭಿನ್ನ ಗೆಟಪ್ ಗಳಲ್ಲಿ ಅಭಿನಯಿಸುತ್ತಿದ್ದಾರೆ.

ಕನಕದಾಸ ಕುರಿತ ಚಿತ್ರವಿದು. ಇಂದಿನ ಜನಾಂಗಕ್ಕೂ ಈ ಚಿತ್ರ ಪ್ರಸ್ತುತವಾಗಿದೆ. ಇದರಲ್ಲಿ ಯೋಧ ತಿಮ್ಮಪ್ಪ ನಾಯಕ ಕನಕದಾಸನಾಗಿ ಬದಲಾದ ಕಥೆಯನ್ನು ಮತ್ತು ಕೃಷ್ಣ ದೇವರಿಗೆ ಹತ್ತಿರವಾದ ಕಥೆಯನ್ನು ವಿವರಿಸಲಾಗಿದೆ. ಇನ್ನೊಂದು ರೀತಿಯಲ್ಲಿ ಕೃಷ್ಣ ದೇವರಿಗೆ ಈ ಕಥೆ ಹತ್ತಿರವಾಗಿದೆ ಎನ್ನುತ್ತಾರೆ ಯಶಸ್. ನಾಳೆ ಈ ಚಿತ್ರ ಬಿಡುಗಡೆಯಾಗುತ್ತಿದೆ.

ಈ ಪಾತ್ರಕ್ಕಾಗಿ ಅಧಿಕ ಸಿದ್ದತೆ ಬೇಕಾಯಿತಂತೆ. ಇತಿಹಾಸದ ಗೆಟಪ್ ನಲ್ಲಿ ಪಾತ್ರವಿದ್ದರೂ ಕೂಡ ಚಿತ್ರದಲ್ಲಿ ಮನರಂಜನೆಯಿದೆ. ಈ ಚಿತ್ರಕ್ಕಾಗಿ ರಾಜ್ ಕುಮಾರ್ ಅವರ ಐತಿಹಾಸಿಕ ಸಿನಿಮಾಗಳನ್ನು ನೋಡಿ ಕೆಲವು ಅಂಶಗಳನ್ನು ಮೈಗೂಡಿಸಿಕೊಳ್ಳಲು ಪ್ರಯತ್ನಿಸಿದ್ದೇನೆ. ಅವರು ಕೂಡ ಕನಕದಾಸನ ಪಾತ್ರ ಮಾಡಿದ್ದಾರೆ. ಹಾಗಾಗಿ ತುಂಬಾ ಸಿದ್ದತೆ ಮಾಡಿಕೊಂಡೆ ಎನ್ನುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT