ಭುವನ್ ಗೌಡ 
ಸಿನಿಮಾ ಸುದ್ದಿ

ಕೆಜಿಎಫ್ ಬಿಡುಗಡೆಗೂ ಮುನ್ನವೇ ಛಾಯಾಗ್ರಾಹಕ ಭುವನ್ ಗೌಡಗೆ ಹೆಚ್ಚಿದ ಡಿಮ್ಯಾಂಡ್!

ಕೆಜಿಎಫ್ ಟ್ರೇಲರ್ ಬಿಡುಗಡೆಯಾಗಿ ದೇಶಾದ್ಯಂತ ಭಾರೀ ಹವಾ ಸೃಷ್ಟಿ ಮಾಡಿದೆ. ಮಿಲಿಯನ್ ಗಿಂತಲೂ ಅಧಿಕ ಮಂದಿ ಟ್ರೇಲರ್ ವೀಕ್ಷಿಸಿದ್ದಾರೆ. ...

ಬೆಂಗಳೂರು: ಕೆಜಿಎಫ್ ಟ್ರೇಲರ್ ಬಿಡುಗಡೆಯಾಗಿ ದೇಶಾದ್ಯಂತ ಭಾರೀ ಹವಾ ಸೃಷ್ಟಿ ಮಾಡಿದೆ. ಮಿಲಿಯನ್ ಗಿಂತಲೂ ಅಧಿಕ ಮಂದಿ ಟ್ರೇಲರ್ ವೀಕ್ಷಿಸಿದ್ದಾರೆ. 
ಯಶ್ ನಟನೆಯ ಕೆಜಿಎಫ್ ಚಿತ್ರದ ಬಗ್ಗೆ ಚರ್ಚೆಗಳು ಆರಂಭವಾಗಿವೆ, ಸಿನಿಮಾ ನಿರ್ಮಾಣದ ಗುಣಮಟ್ಟ ಹಾಗೂ ನಿರ್ದೇಶನದ ಬಗ್ಗೆ ಎಲ್ಲೆಡೆ ಮಾತನಾಡುತ್ತಿದ್ದಾರೆ, ಚಿತ್ರದ ಛಾಯಾಗ್ರಹಣ ಸಂಬಂಧ ಛಾಯಾಗ್ರಾಹಕ ಭುವನ್ ಗೌಡ  ಬಗ್ಗೆ ಎಲ್ಲೆಡೆ ಹೊಗಳಿಕೆ ಮಾತುಗಳು ಕೇಳಿ ಬರುತ್ತಿವೆ, ದಕ್ಷಿಣ ಭಾರತ ಹಾಗೂ ಬಾಲಿವುಡ್ ಸಿನಿಮಾ ನಿರ್ಮಾಪಕರುಗಳಿಂದ ಭುವನ್ ಗೆ ನಿರಂತರ ಕರೆ ಬರುತ್ತಿವೆ, ಆದರೆ ಕೆಜಿಎಫ್ ಸಿನಿಮಾ ಬಿಡುಗಡೆ ಆಗುವವರೆಗೂ ಕಾಯಲು ಭುವನ್ ನಿರ್ಧರಿಸಿದ್ದು ಸದ್ಯಕ್ಕೆ ಯಾವುದೇ ಪ್ರಾಜೆಕ್ಟ್ ಕೈಗೆತ್ತಿಕೊಂಡಿಲ್ಲ,
ಎಲ್ಲಾ ಭಾಷೆಗಳಲ್ಲೂ ನನ್ನ ಕೆಲಸ ಗಮಿನಿಸಿ ಬೆನ್ನು ತಟ್ಟುತ್ತಿದ್ದಾರೆ ಇದಕ್ಕೆ ನನ್ನ ಧನ್ಯವಾದಗಳು, ಮುಂದಿನ ಚಿತ್ರವನ್ನು ನಾನು ಒಪ್ಪಿಕೊಳ್ಳುವುದಕ್ಕು ಮುಂಚೆ ಕೆಜಿಎಫ್ ರಿಲೀಸ್ ಆಗಬೇಕು ಎಂದು ಭುವನ್ ಗೌಡ ಹೇಳಿದ್ದಾರೆ. 
ಉಗ್ರಂ ಮೂಲಕ ವೃತ್ತಿ ಆರಂಭಿಸಿದ ಭುವನ್ ಪ್ರಶಾಂತ್ ನೀಲ್ ಜೊತೆ ಎರಡನೇ ಸಿನಿಮಾ ದಲ್ಲಿ ಭಾಗಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT