ಕುಸ್ತಿಪಟುವಿಂದ ಏಟು: ತನುಶ್ರೀ ದತ್ತಾರಿಂದ ಯೋಜಿತ ದಾಳಿ ಎಂದ ರಾಖಿ ಸಾವಂತ್ 
ಸಿನಿಮಾ ಸುದ್ದಿ

ಕುಸ್ತಿಪಟುವಿನಿಂದ ಏಟು: ಇದು ತನುಶ್ರೀ ದತ್ತಾ ಅವರ 'ಯೋಜಿತ ದಾಳಿ' ಎಂದ ರಾಖಿ ಸಾವಂತ್

ಕುಸ್ತಿಪಟು ರಾವಲ್'ರಿಂದ ಪೆಟ್ಟು ತಿಂದು ಆಸ್ಪತ್ರೆಗೆ ದಾಖಲಾಗಿರುವ ನಟಿ ರಾಖಿ ಸಾವಂತ್ ಅವರು, ದಾಳಿ ಹಿಂದೆ ತನುಶ್ರೀ ದತ್ತಾ ಅವರ ಕೈವಾಡವಿದೆ ಎಂದು ಮಂಗಳವಾರ ಆರೋಪಿಸಿದ್ದಾರೆ...

ಹರಿಯಾಣ: ಕುಸ್ತಿಪಟು ರಾವಲ್'ರಿಂದ ಪೆಟ್ಟು ತಿಂದು ಆಸ್ಪತ್ರೆಗೆ ದಾಖಲಾಗಿರುವ ನಟಿ ರಾಖಿ ಸಾವಂತ್ ಅವರು, ದಾಳಿ ಹಿಂದೆ ತನುಶ್ರೀ ದತ್ತಾ ಅವರ ಕೈವಾಡವಿದೆ ಎಂದು ಮಂಗಳವಾರ ಆರೋಪಿಸಿದ್ದಾರೆ.
ಘಟನೆ ಕುರಿತಂತೆ ರಾಖಿ ಸಾವಂತ್ ಅವರು ಪ್ರತಿಕ್ರಿಯೆ ನೀಡಿರುವ ವಿಡಿಯೋವೊಂದು ಇದೀಗ ಟ್ವಿಟರ್ ನಲ್ಲಿ ಹರಿದಾಡುತ್ತಿದ್ದು, ವಿಡಿಯೋದಲ್ಲಿ ರಾಖಿಯವರು ತನುಶ್ರೀ ದತ್ತಾ ವಿರುದ್ಧ ಆರೋಪ ಮಾಡಿದ್ದಾರೆ. 
ಡ್ಯಾನ್ಸ್ ಮಾಡಲೆಂದಷ್ಟೇ ರಿಂಗ್ ಒಳಗೆ ಹೋಗಿದ್ದೆ. ಆದರೆ, ಆಕೆ ಇದ್ದಕ್ಕಿದ್ದಂತೆ ನನ್ನನ್ನು ಎತ್ತಿ ಎಸೆದಳು. ನಾನೇನು ಕುಸ್ತಿಪುಟವಲ್ಲ. ಆಕೆ ಯಾವ ಕಾರಣಕ್ಕೆ ಹಾಗೆ ವರ್ತಿಸಿದಳು ಎಂಬುದು ನನಗೂ ಗೊತ್ತಿಲ್ಲ. ಬಹುಶಃ ನನ್ನನ್ನು ಸಾಯಿಸಲು ತನುಶ್ರೀಯವರು ಕುಸ್ತಿಪಟುವಿಗೆ ಹಣ ನೀಡಿರಬಹುದು. ನನಗೆ ಬೆನ್ನು ತೀವ್ರವಾಗಿದೆ ಎಂದು ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT