ಕುಸ್ತಿಪಟುವಿಂದ ಏಟು: ತನುಶ್ರೀ ದತ್ತಾರಿಂದ ಯೋಜಿತ ದಾಳಿ ಎಂದ ರಾಖಿ ಸಾವಂತ್ 
ಸಿನಿಮಾ ಸುದ್ದಿ

ಕುಸ್ತಿಪಟುವಿನಿಂದ ಏಟು: ಇದು ತನುಶ್ರೀ ದತ್ತಾ ಅವರ 'ಯೋಜಿತ ದಾಳಿ' ಎಂದ ರಾಖಿ ಸಾವಂತ್

ಕುಸ್ತಿಪಟು ರಾವಲ್'ರಿಂದ ಪೆಟ್ಟು ತಿಂದು ಆಸ್ಪತ್ರೆಗೆ ದಾಖಲಾಗಿರುವ ನಟಿ ರಾಖಿ ಸಾವಂತ್ ಅವರು, ದಾಳಿ ಹಿಂದೆ ತನುಶ್ರೀ ದತ್ತಾ ಅವರ ಕೈವಾಡವಿದೆ ಎಂದು ಮಂಗಳವಾರ ಆರೋಪಿಸಿದ್ದಾರೆ...

ಹರಿಯಾಣ: ಕುಸ್ತಿಪಟು ರಾವಲ್'ರಿಂದ ಪೆಟ್ಟು ತಿಂದು ಆಸ್ಪತ್ರೆಗೆ ದಾಖಲಾಗಿರುವ ನಟಿ ರಾಖಿ ಸಾವಂತ್ ಅವರು, ದಾಳಿ ಹಿಂದೆ ತನುಶ್ರೀ ದತ್ತಾ ಅವರ ಕೈವಾಡವಿದೆ ಎಂದು ಮಂಗಳವಾರ ಆರೋಪಿಸಿದ್ದಾರೆ.
ಘಟನೆ ಕುರಿತಂತೆ ರಾಖಿ ಸಾವಂತ್ ಅವರು ಪ್ರತಿಕ್ರಿಯೆ ನೀಡಿರುವ ವಿಡಿಯೋವೊಂದು ಇದೀಗ ಟ್ವಿಟರ್ ನಲ್ಲಿ ಹರಿದಾಡುತ್ತಿದ್ದು, ವಿಡಿಯೋದಲ್ಲಿ ರಾಖಿಯವರು ತನುಶ್ರೀ ದತ್ತಾ ವಿರುದ್ಧ ಆರೋಪ ಮಾಡಿದ್ದಾರೆ. 
ಡ್ಯಾನ್ಸ್ ಮಾಡಲೆಂದಷ್ಟೇ ರಿಂಗ್ ಒಳಗೆ ಹೋಗಿದ್ದೆ. ಆದರೆ, ಆಕೆ ಇದ್ದಕ್ಕಿದ್ದಂತೆ ನನ್ನನ್ನು ಎತ್ತಿ ಎಸೆದಳು. ನಾನೇನು ಕುಸ್ತಿಪುಟವಲ್ಲ. ಆಕೆ ಯಾವ ಕಾರಣಕ್ಕೆ ಹಾಗೆ ವರ್ತಿಸಿದಳು ಎಂಬುದು ನನಗೂ ಗೊತ್ತಿಲ್ಲ. ಬಹುಶಃ ನನ್ನನ್ನು ಸಾಯಿಸಲು ತನುಶ್ರೀಯವರು ಕುಸ್ತಿಪಟುವಿಗೆ ಹಣ ನೀಡಿರಬಹುದು. ನನಗೆ ಬೆನ್ನು ತೀವ್ರವಾಗಿದೆ ಎಂದು ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್‌ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?

ರಣಾಂಗಣದಲ್ಲಿ ಅಮೆರಿಕಕ್ಕೆ ಹಿನ್ನಡೆಯಾಗಿರಬಹುದು, ಆದರೆ ಇಸ್ರೇಲಿಗಲ್ಲ! (ತೆರೆದ ಕಿಟಕಿ)

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

ರಿಲಯನ್ಸ್ ಇಂಡಸ್ಟ್ರೀಸ್ ಜೊತೆ ಅಮೆರಿಕದ ತೈಲ ಶುದ್ಧೀಕರಣ ಘಟಕ ಒಪ್ಪಂದ: Donald Trump ಘೋಷಣೆ

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

SCROLL FOR NEXT