ಚಿರಂಜೀವಿ ಸರ್ಜಾ 
ಸಿನಿಮಾ ಸುದ್ದಿ

ಮತ್ತೆ ಒಂದಾದ 'ರಾಮ್ ಲೀಲಾ' ಜೋಡಿ: ಚಿರು-ವಿಜಯ್ ಕಿರಣ್ ಸಂಯೋಗದಲ್ಲಿ ಹೊಸ ಚಿತ್ರಕ್ಕೆ ಶೀಘ್ರ ಮಹೂರ್ತ

"ರಾಮ್ ಲೀಲಾ ಬಳಿಕ ನಟ ಚಿರಂಜೀವಿ ಸರ್ಜಾ ಹಾಗೂ ನಿರ್ದೇಶಕ ವಿಜಯ್ ಕಿರಣ್ ಮತ್ತೆ ಒಂದಾಗಿದ್ದಾರೆ. ಚಿರಂಜೀವಿ ಅವರ ಮುಂದಿನ ಚಿತ್ರವನ್ನು ಉದಯ್ ಕೆ ಮೆಹ್ತಾ....

ಬೆಂಗಳೂರು: "ರಾಮ್ ಲೀಲಾ ಬಳಿಕ  ನಟ ಚಿರಂಜೀವಿ ಸರ್ಜಾ ಹಾಗೂ ನಿರ್ದೇಶಕ  ವಿಜಯ್ ಕಿರಣ್ ಮತ್ತೆ ಒಂದಾಗಿದ್ದಾರೆ. ಚಿರಂಜೀವಿ ಅವರ ಮುಂದಿನ ಚಿತ್ರವನ್ನು  ಉದಯ್ ಕೆ ಮೆಹ್ತಾ ನಿರ್ಮಾಣ ಮಾಡುತ್ತಿದ್ದು ಇದಕ್ಕೆ ವಿಜಯ್ ಆಕ್ಷನ್ ಕಟ್ ಹೇಳಲಿದ್ದಾರೆ. ಚಿತ್ರದ ಮಹೂರ್ತ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದ್ದು ಆ ವೇಳೆಗೆ ಚಿತ್ರತಂಡ ಚಿತ್ರದ ಟೈಟಲ್ ತೀಸರ್ ಅನ್ನು ಬಿಡುಗಡೆಗೊಳಿಸುವ ಯೋಜನೆಯನ್ನು ಹಾಕಿಕೊಂಡಿದೆ.
ಚಿತ್ರದ ನಾಯಕಿ ಸೇರಿಅಂತೆ ಇತರೆ ಪಾತ್ರಗಳಿಗೆ ನಟ ನಟಿಯರ ಆಯ್ಕೆ ಇನ್ನಷ್ಟೇ ಆಗಬೇಕಿದ್ದು ಸಧ್ಯ ಧರ್ಮ ವಿಶ್ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ ಎನ್ನುವುದು ಖಚಿತಪಟ್ಟಿದೆ.
ಈ ಚಿತ್ರ ಡಿಸೆಂಬರ್ ತಿಂಗಳಲ್ಲಿ ಸೆಟ್ಟೇರುವ ನಿರೀಕ್ಷೆ ಇದ್ದು ನಿರ್ಮಾಪಕ ಉದಯ್ ಚಿರು ಸೋದರ ದ್ರುವ ಸರ್ಜಾ ಅವರಿಗಾಗಿ ಸಹ ಒಂದು ಚಿತ್ರ ತಯಾರಿಸುವ ಯೋಜನೆ ಹೊಂದಿದ್ದಾರೆ. ಆ ಚಿತ್ರ ಮುಂದಿನ ವರ್ಷದಲ್ಲಿ ಶೂಟಿಂಗ್ ಪ್ರಾರಂಭಿಸುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT