ರವಿಚಂದ್ರನ್ 
ಸಿನಿಮಾ ಸುದ್ದಿ

ಕ್ರೇಜಿಸ್ಟಾರ್ ಮುಂದಿನ ಚಿತ್ರ ' ಆ ದೃಶ್ಯ'

ಶಿವ ಗಣೇಶ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಲಿದ್ದಾರೆ...

ಶಿವ ಗಣೇಶ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಲಿದ್ದಾರೆ. ಕೆ ಮಂಜು ನಿರ್ಮಾಣದ  ಚಿತ್ರಕ್ಕೆ ಆ ದೃಶ್ಯ ಎಂದು ಶೀರ್ಷಿಕೆಯಿಡಲಾಗಿದೆ.

ಮಲಯಾಳಂ ಚಿತ್ರ ದೃಶ್ಯಂನ ರಿಮೇಕ್ ನ ದೃಶ್ಯ ಚಿತ್ರದಲ್ಲಿ ಈಗಾಗಲೇ ನಟಿಸಿದ್ದಾರೆ. ಇದೀಗ ಮತ್ತೊಮ್ಮೆ ಅದೇ ಶೀರ್ಷಿಕೆಯ ಚಿತ್ರದಲ್ಲಿ ನಟಿಸುತ್ತಿದ್ದು ಅದರ ಜೊತೆ ಆ ಅಕ್ಷರ ಸೇರಿಕೊಂಡಿದೆ.

ತಮಿಳು ಚಿತ್ರ ಡಿ-16(ದ್ರುವಂಗಲ್ ಪಡಿನಾರು)ವಿನಿಂದ ಪ್ರೇರಣೆಗೊಂಡ ಚಿತ್ರ ಇದಾಗಿದ್ದು ಮೂಲ ಚಿತ್ರವನ್ನು ಕಾರ್ತಿಕ್ ನಾರೇಣ್ ಕಥೆ ಬರೆದು ನಿರ್ದೇಶಿಸಿದ್ದರು.

ಚಿತ್ರದಲ್ಲಿ ರವಿಚಂದ್ರನ್ ಅವರದ್ದು ತನಿಖಾಧಿಕಾರಿ ಪಾತ್ರ. ಅಂತಿಮ ಹಂತದ ಚಿತ್ರೀಕರಣದಲ್ಲಿರುವ ಚಿತ್ರತಂಡ ಇನ್ನು ಕೆಲವು ದಿನಗಳಲ್ಲಿ ಪೋಸ್ಟ್ ಪ್ರೊಡಕ್ಷನ್ ಹಂತವನ್ನು ತಲುಪಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT