ಅಂಬರೀಶ್-ಚಿರಂಜೀವಿ-ಮೋಹನ್ ಬಾಬು 
ಸಿನಿಮಾ ಸುದ್ದಿ

ಆತ್ಮೀಯ ಗೆಳೆಯನ ಪಾರ್ಥಿವ ಶರೀರದ ಮುಂದೆ ನಿಂತು ಬಿಕ್ಕಿ ಬಿಕ್ಕಿ ಅತ್ತ ತೆಲುಗು ನಟ ಚಿರಂಜೀವಿ, ಮೋಹನ್ ಬಾಬು!

ಸ್ಯಾಂಡಲ್ವುಡ್ ನ ರೆಬೆಲ್ ಸ್ಟಾರ್ ಅಂಬರೀಶ್ ಅವರು ವಿಧಿವಶರಾಗಿದ್ದು ಅವರ ಅಂತಿಮ ದರ್ಶನ ಪಡೆದ ತೆಲುಗು ಸೂಪರ್ ಸ್ಟಾರ್ ಚಿರಂಜೀವಿ ಮತ್ತು ಮೋಹನ್ ಬಾಬು ಅವರು ಕಣ್ಣೀರಿಟ್ಟಿದ್ದಾರೆ...

ಬೆಂಗಳೂರು: ಸ್ಯಾಂಡಲ್ವುಡ್ ನ ರೆಬೆಲ್ ಸ್ಟಾರ್ ಅಂಬರೀಶ್ ಅವರು ವಿಧಿವಶರಾಗಿದ್ದು ಅವರ ಅಂತಿಮ ದರ್ಶನ ಪಡೆದ ತೆಲುಗು ಸೂಪರ್ ಸ್ಟಾರ್ ಚಿರಂಜೀವಿ ಮತ್ತು ಮೋಹನ್ ಬಾಬು ಅವರು ಕಣ್ಣೀರಿಟ್ಟಿದ್ದಾರೆ. 
ಕಂಠೀರವ ಕ್ರೀಡಾಂಗಣದಲ್ಲಿ ಅಂಬರೀಶ್ ಅವರ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ಗೆಳೆಯನ ಅಂತಿಮ ದರ್ಶನ ಪಡೆಯಲು ಬಂದ ನಟ ಮೋಹನ್ ಬಾಬು ಅವರು ಗೆಳೆಯನ ಪಾರ್ಥಿವ ಶರೀರ ಮುಂದೆ ನಿಂತು ಬಿಕ್ಕಿ ಬಿಕ್ಕಿ ಅತ್ತರು. ನಂತರ ಬಂದ ಚಿರಂಜೀವಿ ಅವರು ಸಹ ಗೆಳೆಯನ ಮುಂದೆ ನಿಂತು ಕಣ್ಣೀರಿಟ್ಟರು. ಬಳಿಕ ಅಂಬಿ ಪತಿ ಸುಮಲತ ಅವರಿಗೆ ಸಾಂತ್ವನದ ಮಾತುಗಳನ್ನು ಹೇಳಿದರು. 
ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿ ಅಂಬರೀಶ್ ಅವರ ಅಂತಿಮ ದರ್ಶನ ಪಡೆದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT