ಕಿಚ್ಚ ಸುದೀಪ್ 
ಸಿನಿಮಾ ಸುದ್ದಿ

ಅಂಬರೀಶ್ ನಿಧನ: ಭಾವನಾತ್ಮಕ ಪತ್ರದ ಮೂಲಕ ಅಂಬಿ ಮಾಮನ ನೆನೆದು ಕಣ್ಣೀರಾದ ಕಿಚ್ಚ ಸುದೀಪ್!

ರೆಬೆಲ್ ಸ್ಟಾರ್ ಅಂಬರೀಶ್ ಕೊನೆಯ ಚಿತ್ರ ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರದಲ್ಲಿ ನಟಿಸಿದ್ದ ಕಿಚ್ಚ ಸುದೀಪ್ ಅಂಬಿ ಪಾರ್ಥಿವ ಶರೀರದ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತಿದ್ದರು...

ರೆಬೆಲ್ ಸ್ಟಾರ್ ಅಂಬರೀಶ್ ಕೊನೆಯ ಚಿತ್ರ ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರದಲ್ಲಿ ನಟಿಸಿದ್ದ ಕಿಚ್ಚ ಸುದೀಪ್ ಅಂಬಿ ಪಾರ್ಥಿವ ಶರೀರದ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತಿದ್ದರು. ಬಳಿಕ ಅಂಬರೀಶ್ ಜೊತೆಗಿನ ತಮ್ಮ ಒಡನಾಟವನ್ನು ಭಾವನಾತ್ಮಕ ಪತ್ರವೊಂದರ ಮೂಲಕ ವ್ಯಕ್ತಪಡಿಸಿದ್ದಾರೆ. 
ಅಂಬರೀಶ್ ವಿಧಿವಶರಾದ ಸಮಯದಿಂದ ಟ್ವೀಟರ್ ನಲ್ಲಿ ಮೌನ ತಾಳಿದ್ದ ಕಿಚ್ಚ ಕೊನೆಗೂ ತಮ್ಮ ಭಾವನೆಗಳನ್ನು ಪತ್ರವೊಂದರ ಮೂಲಕ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತಮ್ಮ ಬಾಲ್ಯದಲ್ಲಿ ಅಂಬರೀಶ್ ಜೊತೆಗೆ ತೆಗೆಸಿಕೊಂಡಿದ್ದ ಫೋಟೋ ಒಂದನ್ನು ಶೇರ್ ಮಾಡಿ ನಿಜಕ್ಕೂ ಅಂಬಿ ಅಗಲುವಿಕೆ ನೋವು ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ. 
ಅಂಬಿ ಮಾಮನಿಗಾಗಿ ಪ್ರೀತಿಯ ದೀಪೂ ಪತ್ರವೊಂದನ್ನೂ ಬರೆದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಈ ಲೆಟರ್ ನಲ್ಲಿ ತಮ್ಮ ಹಾಗೂ ಅಂಬಿ ನಡುವಿನ ಬಾಂಧವ್ಯವನ್ನು ಹೊರ ಹಾಕಿದ್ದು ಓದುಗರನ್ನು ಭಾವುಕರನ್ನಾಗಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT