ರೆಬೆಲ್ ಸ್ಟಾರ್ ಅಂಬರೀಷ್ 
ಸಿನಿಮಾ ಸುದ್ದಿ

ನಟ ಅಂಬರೀಷ್ ಗೆ 'ಮಂಡ್ಯದ ಗಂಡು' ಎಂಬ ಬಿರುದು ಕೊಟ್ಟಿದ್ದು ಯಾರು ಗೊತ್ತೇ?

ರೆಬೆಲ್ ಸ್ಟಾರ್ ಅಂಬರೀಷ್ ಗೆ ಮಂಡ್ಯದ ಗಂಡು ಬಿರುದು ಕೊಟ್ಟಿದ್ದು ನಾನೆ. ಅವರ ಸಾವು ನನಗೆ ನೋವು ತಂದಿದೆ. ಅವರದ್ದು ಇನ್ನು ಚಿಕ್ಕ ವಯಸ್ಸು ಎಂದು ಮಾಜಿ ಸಂಸದ, ...

ಮಂಡ್ಯ:  ರೆಬೆಲ್ ಸ್ಟಾರ್ ಅಂಬರೀಷ್ ಗೆ ಮಂಡ್ಯದ ಗಂಡು ಬಿರುದು ಕೊಟ್ಟಿದ್ದು ನಾನೆ. ಅವರ ಸಾವು ನನಗೆ ನೋವು ತಂದಿದೆ. ಅವರದ್ದು ಇನ್ನು ಚಿಕ್ಕ ವಯಸ್ಸು ಎಂದು ಮಾಜಿ ಸಂಸದ, ಕಾವೇರಿ ನೀರಾವರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಅಂಬಿ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಅಂಬರೀಷ್​ ಅವರು ಮೃದು ಸ್ವಭಾವದ ವ್ಯಕ್ತಿ. ಅವರ ಜತೆ ತುಂಬಾ ಒಡನಾಟ ಹೊಂದಿದ್ದೆ. ಅಲ್ಲದೆ, ಅವರ ತಂದೆಯೊಂದಿಗೂ ನನಗೆ ಒಡನಾಟವಿತ್ತು. ಅವರು ರಾಜಕೀಯವಾಗಿಯೂ ಹೆಸರು ಮಾಡಿದ್ದರು. ಅವರ ಸಾವಿನಿಂದ ರಾಜ್ಯಕ್ಕೆ, ದೇಶಕ್ಕೆ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ರಾಜಕೀಯದಲ್ಲಿ ಸಚಿವರಾಗಿಯೂ ಅಂಬಿ ಹೆಸರು ಮಾಡಿದ್ದರು. ಅವರು ನಮ್ಮ ಊರಿನವರು. ಹಾಗಾಗಿ ಅವರ ಕುಟುಂಬದ ಜತೆ ಒಡನಾಟ ಇತ್ತು ಎಂದು ಮಾದೇಗೌಡ ಸ್ಮರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT