ಅದಿತಿ ಪ್ರಭುದೇವ 
ಸಿನಿಮಾ ಸುದ್ದಿ

ವಿಜಯ್ ಕಿರಣ್ ನಿರ್ದೇಶನ ಸಿನಿಮಾದಲ್ಲಿ ಚಿರಂಜೀವಿ ಸರ್ಜಾಗೆ ಅದಿತಿ ಪ್ರಭುದೇವ ನಾಯಕಿ

ವಿಜಯ್ ಕಿರಣ್ ನಿರ್ದೇಶನದ ಹೊಸ ಚಿತ್ರಕ್ಕೆ ಚಿರಂಜೀವಿ ಸರ್ಜಾಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಲಿದ್ದಾರೆ, ...

ಬೆಂಗಳೂರು: ವಿಜಯ್ ಕಿರಣ್ ನಿರ್ದೇಶನದ ಹೊಸ ಚಿತ್ರಕ್ಕೆ ಚಿರಂಜೀವಿ ಸರ್ಜಾಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಲಿದ್ದಾರೆ, 
ಕಿರುತೆರೆ ಮೂಲಕ ಹಿರಿತೆರೆಗೆ ಬಂದಿರುವ ಅದಿತಿ ಅಜಯ್ ರಾವ್ ನಟನೆಯ ಧೈರ್ಯಂ ಸಿನಿಮಾದಲ್ಲಿ ನಟಿಸಿದ್ದರು. ಉದಯ್ ಮೆಹ್ತಾ ನಿರ್ಮಾಣದ 8ನೇ ಸಿನಿಮಾ ಇದಾಗಿದೆ, ಮುಹೂರ್ತದ ದಿನದಂದೇ ಸಿನಿಮಾ ಟೈಟಲ್ ಬಹಿರಂಗಗೊಳಿಸಲಾಗುತ್ತದೆ, 
ಸಿನಿಮಾಜದಲ್ಲಿ ಚಿರಂಜೀವಿ ತಾಯಿಯಾಗಿ ಪಾತ್ರದಲ್ಲಿ ತಾರಾ ನಟಿಸಲಿದ್ದಾರೆ,ಧರ್ಮ ಸಿನಿಮಾಗೆ ಸಂಗೀತ ನೀಡಿದ್ದಾರೆ, ಸಿನಿಮಾ ರಂಗಕ್ಕೆ ಹೊಸಬರಾಗಿರುವ ಅದಿತಿ ಪ್ರಭು ಕೈ ತುಂಬಾ ಸಾಕಷ್ಟು ಅವಕಾಶಗಳಿವೆ, ಆಪರೇಷನ್ ನಕ್ಷತ್ರ, ಜಗ್ಗೇಶ್ ನಟನೆಯ ತೋತಾಪುರಿಯಲ್ಲೂ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT