ಅದಿತಿ ಪ್ರಭುದೇವ 
ಸಿನಿಮಾ ಸುದ್ದಿ

ವಿಜಯ್ ಕಿರಣ್ ನಿರ್ದೇಶನ ಸಿನಿಮಾದಲ್ಲಿ ಚಿರಂಜೀವಿ ಸರ್ಜಾಗೆ ಅದಿತಿ ಪ್ರಭುದೇವ ನಾಯಕಿ

ವಿಜಯ್ ಕಿರಣ್ ನಿರ್ದೇಶನದ ಹೊಸ ಚಿತ್ರಕ್ಕೆ ಚಿರಂಜೀವಿ ಸರ್ಜಾಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಲಿದ್ದಾರೆ, ...

ಬೆಂಗಳೂರು: ವಿಜಯ್ ಕಿರಣ್ ನಿರ್ದೇಶನದ ಹೊಸ ಚಿತ್ರಕ್ಕೆ ಚಿರಂಜೀವಿ ಸರ್ಜಾಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಲಿದ್ದಾರೆ, 
ಕಿರುತೆರೆ ಮೂಲಕ ಹಿರಿತೆರೆಗೆ ಬಂದಿರುವ ಅದಿತಿ ಅಜಯ್ ರಾವ್ ನಟನೆಯ ಧೈರ್ಯಂ ಸಿನಿಮಾದಲ್ಲಿ ನಟಿಸಿದ್ದರು. ಉದಯ್ ಮೆಹ್ತಾ ನಿರ್ಮಾಣದ 8ನೇ ಸಿನಿಮಾ ಇದಾಗಿದೆ, ಮುಹೂರ್ತದ ದಿನದಂದೇ ಸಿನಿಮಾ ಟೈಟಲ್ ಬಹಿರಂಗಗೊಳಿಸಲಾಗುತ್ತದೆ, 
ಸಿನಿಮಾಜದಲ್ಲಿ ಚಿರಂಜೀವಿ ತಾಯಿಯಾಗಿ ಪಾತ್ರದಲ್ಲಿ ತಾರಾ ನಟಿಸಲಿದ್ದಾರೆ,ಧರ್ಮ ಸಿನಿಮಾಗೆ ಸಂಗೀತ ನೀಡಿದ್ದಾರೆ, ಸಿನಿಮಾ ರಂಗಕ್ಕೆ ಹೊಸಬರಾಗಿರುವ ಅದಿತಿ ಪ್ರಭು ಕೈ ತುಂಬಾ ಸಾಕಷ್ಟು ಅವಕಾಶಗಳಿವೆ, ಆಪರೇಷನ್ ನಕ್ಷತ್ರ, ಜಗ್ಗೇಶ್ ನಟನೆಯ ತೋತಾಪುರಿಯಲ್ಲೂ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT