ಧನ್ಯ ಬಾಲಕೃಷ್ಣ 
ಸಿನಿಮಾ ಸುದ್ದಿ

ನಾನು ಕೂಡ ಈಗ ದಕ್ಷಿಣ ಭಾರತದ ನಾಯಕಿ: ಧನ್ಯ ಬಾಲಕೃಷ್ಣ

ತಮಿಳು ಸಿನಿಮಾ ಇಂಡಸ್ಟ್ರಿಯಲ್ಲಿ ತಮ್ಮನ್ನು ಗುರುತಿಸಿಕೊಂಡಿರುವ ಧನ್ಯ ಬಾಲಕೃಷ್ಣ ಮೂಲತ ಬೆಂಗಳೂರಿನವರಾದ ಧನ್ಯ ಇದೀಗ ಮೊಟ್ಟ ಮೊದಲ ಬಾರಿಗೆ ಕನ್ನಡ ...

ಬೆಂಗಳೂರು: ತಮಿಳು ಸಿನಿಮಾ ಇಂಡಸ್ಟ್ರಿಯಲ್ಲಿ ತಮ್ಮನ್ನು ಗುರುತಿಸಿಕೊಂಡಿರುವ ಧನ್ಯ ಬಾಲಕೃಷ್ಣ ಮೂಲತ ಬೆಂಗಳೂರಿನವರಾದ ಧನ್ಯ ಇದೀಗ ಮೊಟ್ಟ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.
ರಿಷಿ ಜೊತೆ ಇನ್ನೂ ಟೈಟಲ್ ಇಡದ ಸಿನಿಮಾದಲ್ಲಿ  ನಟಿಸುತ್ತಿದ್ದಾರೆ.ಮಲಯಾಳಂ ಸ್ಟಾರ್‌‌ ನಿವೀನ್ ಪೌಲಿ  ಮತ್ತು ನಟನತಾರಾ ಸಿನಿಮಾದಲ್ಲಿ 2ನೇ ನಾಯಕಿಯಾಗಿ ನಟಿಸುತ್ತಿದ್ದಾರೆ. ಕನ್ನಡ ಸಿನಿಮಾದಲ್ಲಿ ನಟಿಸಲು ಅವಕಾಶ ಗಿಟ್ಟಿಸಿಕೊಂಡಿರುವ ಧನ್ಯ ನಾಲ್ಕು ಭಾಷೆಗಳಲ್ಲಿ ನಟಿಸುತ್ತಿದ್ದಾರೆ. 
ರಂಗಭೂಮಿ ಹಿನ್ನೆಲೆಯ ಧನ್ಯ ಮೊದಲಿಗೆ 2011 ರಲ್ಲಿ  ಎ.ಆರ್ ಮುರುಗದಾಸ್ ಅವರ ತಮಿಳು ಸಿನಿಮಾದಲ್ಲಿ ನಟಿಸಿದ್ದರು,ಆರು ವರ್ಷಗಳ ನಂತರ ಕನ್ನಡದಲ್ಲಿ ನಟಿಸುತ್ತಿದ್ದಾರೆ,
ಗಿರಿರಾಜ್ ಅವರ ವೆಬ್ ಸಿರೀಸ್ ನಲ್ಲಿ ಕೆಲಸ ಮಾಡಿರುವ ಧನ್ಯ, ಮೊದಲ ಬಾರಿಗೆ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ, ನನ್ನ ಮಾತ-ಭಾಷೆ ಕನ್ನಡವಾಗಿರುವುದರಿಂದ ಡೈಲಾಗ್ ಡೆಲಿವರಿ  ತುಂಬಾ ನೈಜವಾಗಿರುತ್ತದೆ  ಬೇರೆ ಭಾಷೆಗಳಿಗಿಂತ ಕನ್ನಡವೇ ನನಗೆ ಹೆಚ್ಚು ಇಷ್ಟ, 
ಸದ್ಯ ಹಲವು ಆಫರ್ ಗಳು ಧನ್ಯ ಬಳಿಯಿವೆ,  ತೆಲುಗಿನ ಮತ್ತೊಂದು ಸಿನಿಮಾದಲ್ಲಿ ಕೂಡ ಧನ್ಯ ನಟಿಸುತ್ತಿದ್ದಾರೆ, ಪ್ರಶಾಂತ್ ರೆಡ್ಡಿ ಮತ್ತು ದೇವರಾಜ್ ಆರ್ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದು, ನವೆಂಬರ್ ಮೊದಲ ವಾರದಲ್ಲಿ ಶೂಟಿಂಗ್ ಆರಂಭವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT