ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಸೆಪ್ಟಂಬರ್ 18 ರಿಂದ 'ನಟಸಾರ್ವಭೌಮ' ಚಿತ್ರೀಕರಣ ಪುನಾರಂಭ

ಪುನೀತ್ ರಾಜ್ ಕುಮಾರ್ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ, ಅಮೆರಿಕಾದಲ್ಲಿ ನಡೆದ ಅಕ್ಕ ಸಮ್ಮೆಳನ ಮುಗಿಸಿ ವಾಪಾಸಾಗಿರುವ ಪುನೀತ್ ಕರ್ನಾಟಕ ಚಲನ ಚಿತ್ರ ಕಪ್ ನಲ್ಲೂ ಭಾಗವಹಿಸಿದ್ದಾರೆ..

ಬೆಂಗಳೂರು:  ಪುನೀತ್ ರಾಜ್ ಕುಮಾರ್ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ, ಅಮೆರಿಕಾದಲ್ಲಿ ನಡೆದ ಅಕ್ಕ ಸಮ್ಮೆಳನ ಮುಗಿಸಿ ವಾಪಾಸಿಗಿರುವ ಪುನೀತ್  ಕರ್ನಾಟಕ ಚಲನ ಚಿತ್ರ ಕಪ್ ನಲ್ಲೂ ಭಾಗವಹಿಸಿದ್ದಾರೆ.  ಇದೆಲ್ಲಾದರ ನಡುವೆ  ಸೆಪ್ಟಂಬರ್ 18ರಿಂದ ನಟಸಾರ್ವ ಭೌಮ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ, 
ಪವನ್ ಒಡೆಯರ್ ನಿರ್ಮಾಣದ  ಮುಂದಿನ ಸಿನಿಮಾಗಾಗಿ ಕೊಲ್ಕೊತಾಗೆ ತೆರಳಲಿದ್ದಾರಪೆ, ನಟ ಸಾರ್ವಭೌಮದಲ್ಲಿ ಅನುಪಮಾ ಪರಮೇಶ್ವರನ್  ನಟ ಸಾರ್ವಭೌಮನಿಗೆ ನಾಯಕಿಯಾಗಿದ್ದಾರೆ. 10 ದಿನಗಳ ಪ್ರಮುಖ ಭಾಗ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ, 
ನಟ ಸಾರ್ವಭೌಮದಲ್ಲಿ ಪುನೀತ್ ಪತ್ರಕರ್ತನಾಗಿ  ನಟೆಸಲಿದ್ದಾರೆ, ಅನುಪಮಾ ವಕೀಲೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ರಚಿತಾರಾಮ್ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ,
ರಾಕ್ ಲೈನ್ ಪ್ರೊಡಕ್ಷನ್ ನಲ್ಲಿ ತಯಾರಾಗುತ್ತಿದ್ದು ಚಿಕ್ಕಣ್ಣ ,  ರವಿ ಶಂಕರ್ ಮುಂತಾದವರು ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT