ರಶ್ಮಿಕಾ ಮಂದಣ್ಣ, ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ರಕ್ಷಿತ್-ರಶ್ಮಿಕಾ ಬ್ರೇಕ್ ಅಪ್‌ಗೆ ಸಂಭಾವ್ಯ ಕಾರಣಗಳಿವು!, ಟ್ರೋಲ್‌ಗೆ ರಶ್ಮಿಕಾ ತುತ್ತು!

ಸ್ಯಾಂಡಲ್ವುಡ್ ನ ಬ್ಲಾಕ್ ಬಸ್ಟರ್ ಕಿರಿಕ್ ಪಾರ್ಟಿ ಚಿತ್ರದ ಬಳಿಕ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ನಟ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಬೇರೆ ಬೇರೆಯಾಗುತ್ತಿದ್ದಾರೆ...

ಸ್ಯಾಂಡಲ್ವುಡ್ ನ ಬ್ಲಾಕ್ ಬಸ್ಟರ್ ಕಿರಿಕ್ ಪಾರ್ಟಿ ಚಿತ್ರದ ಬಳಿಕ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ನಟ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಬೇರೆ ಬೇರೆಯಾಗುತ್ತಿದ್ದಾರೆ. 
ಇನ್ನು ಈ ಜೋಡಿಯ ಬ್ರೇಕ್ ಅಪ್ ಗೆ ಸಂಭಾವ್ಯ ಕಾರಣಗಳು ಹೀಗಿವೆ?
* ಕಿರಿಕ್ ಪಾರ್ಟಿ ಚಿತ್ರದ ಬಳಿಕ ರಶ್ಮಿಕಾ ಮಂದಣ್ಣ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಅಂಜನಿಪುತ್ರ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರದಲ್ಲಿ ಪುನೀತ್ ಜತೆ ಬೈಕ್ ಸೀನ್ ನಲ್ಲಿ ರಶ್ಮಿಕಾ ಅಪ್ಪುವನ್ನು ಬಿಗಿಯಾಗಿ ತಬ್ಬಿಕೊಂಡು ಹೋಗಿದ್ದರು. ಇದು ರಕ್ಷಿತ್ ಕೋಪಕ್ಕೆ ಕಾರಣವಾಗಿತ್ತೆ.
* ನಂತರ ರಶ್ಮಿಕಾ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಚಮಕ್ ಮಾಡಿದ್ದರು. ಈ ಚಿತ್ರದಲ್ಲಿ ಮದ್ಯ ಕುಡಿದ ರೀತಿಯಲ್ಲಿ ಮಾಡಿದ ಓವರ್ ಆಕ್ಟಿಂಗ್ ರಕ್ಷಿತ್ ಗೆ ಬೇಸರವನ್ನು ತರಿಸಿತ್ತೆ. 
* ಇದರಿಂದ ಬೇರಸಗೊಂಡಿದ್ದ ರಕ್ಷಿತ್ ಶೆಟ್ಟಿ ರಶ್ಮಿಕಾ ಮಂದಣ್ಣ ಅವರ ಕಾಲ್ ಅನ್ನು ಪದೇ ಪದೇ ಕಟ್ ಮಾಡುತ್ತಿದ್ದರೆ? ಇದೇ ಈ ಬ್ರೇಕ್ ಅಪ್ ಗೆ ಕಾರಣವಾಯಿತೆ.
* ಇನ್ನು ತೆಲುಗಿನ ಗೀತಾ ಗೋವಿಂದಂ ಚಿತ್ರದಲ್ಲಿ ರಶ್ಮಿಕಾ ಬೋಲ್ಡ್ ಆಗಿ ನಟಿಸಿದ್ದರು. ಕಿಸ್ಸಿಂಗ್ ಸೀನ್ ಕಂಡು ಕಸಿವಿಸಿಗೊಂಡಿದ್ದ ರಕ್ಷಿತ್ ಅದರ ಪ್ರಿಮಿಯರ್ ಶೋದಿಂದ ಎದ್ದು ಹೊರನಡೆದಿದ್ದರಂತೆ. ಇನ್ನು ಚಿತ್ರದಲ್ಲಿನ ವಿಜಯ್ ದೇವರಕೊಂಡ ಜತೆಗಿನ ಕೆಲ ದೃಶ್ಯಗಳ ಬಗ್ಗೆ ರಕ್ಷಿತ್ ಅಸಮಾಧಾನ ಉಂಟಾಗಿತ್ತೆ. 
* ಗೀತಾ ಗೋವಿಂದಂ ಬ್ಲಾಕ್ ಬಸ್ಟರ್ ಹಿಟ್ ನಿಂದಾಗಿ ರಕ್ಷಿತ್ ಇಮೇಜ್ ಗಿಂತ ರಶ್ಮಿಕಾ ಇಮೇಜ್ ದೊಡ್ಡದಾಗಿ ಬೆಳೆಯಿತು ಎಂಬ ಕೀಳರಿಮೆ?.
* ಇನ್ನು ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ನಡುವಿನ ವಯಸ್ಸಿನ ಅಂತರ ಹೆಚ್ಚಿದೆ. 35ರ ಹರೆಯದ ರಕ್ಷಿತ್ 22ರ ಹರೆಯದ ರಶ್ಮಿಕಾರನ್ನು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇವರಿಬ್ಬರ ನಡುವೆ 13 ವರ್ಷದ ಅಂತರವಿದ್ದು ಇದು ಬ್ರೇಕ್ ಅಪ್ ಗೆ ಕಾರಣವಿರಬಹುದೇ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT