ರಶ್ಮಿಕಾ ಮಂದಣ್ಣ-ರಕ್ಷಿತ್ ಶೆಟ್ಟಿ-ಕಿಚ್ಚ ಸುದೀಪ್ 
ಸಿನಿಮಾ ಸುದ್ದಿ

ರಶ್ಮಿಕಾ-ರಕ್ಷಿತ್ ಬ್ರೇಕಪ್ ಸುದ್ದಿ: ರಕ್ಷಿತ್ ಪರ ಕಿಚ್ಚ ಸುದೀಪ್ ಹೇಳಿದ್ದೇನು!

ಸ್ಯಾಂಡಲ್ವುಡ್ ನ ಕಿರಿಕ್ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಬ್ರೇಕಪ್ ಕುರಿತಂತೆ ರಕ್ಷಿತ್ ಶೆಟ್ಟಿ ನಿನ್ನೆ ಸ್ಪಷ್ಟನೆ ನೀಡಿದ್ದು ಇದರ ಬೆನ್ನಲ್ಲೇ ಕಿಚ್ಚ ಸುದೀಪ್ ರಕ್ಷಿತ್ ಪರ ಬ್ಯಾಟ್ ಬೀಸಿದ್ದಾರೆ....

ಬೆಂಗಳೂರು: ಸ್ಯಾಂಡಲ್ವುಡ್ ನ ಕಿರಿಕ್ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಬ್ರೇಕಪ್ ಕುರಿತಂತೆ ರಕ್ಷಿತ್ ಶೆಟ್ಟಿ ನಿನ್ನೆ ಸ್ಪಷ್ಟನೆ ನೀಡಿದ್ದು ಇದರ ಬೆನ್ನಲ್ಲೇ ಕಿಚ್ಚ ಸುದೀಪ್ ರಕ್ಷಿತ್ ಪರ ಬ್ಯಾಟ್ ಬೀಸಿದ್ದಾರೆ. 
ಕಪೋಲಕಲ್ಪಿತ ಸುದ್ದಿಗಳಿಂದ ರಶ್ಮಿಕಾ ಮಂದಣ್ಣ ಅವರನ್ನು ದೂಷಿಸಬೇಡಿ ಎಂದು ಫೇಸ್ ಬುಕ್ ನಲ್ಲಿ ರಕ್ಷಿತ್ ಶೆಟ್ಟಿ ಹೇಳಿಕೊಂಡಿದ್ದರು. ಇದರ ಬಗ್ಗೆ ಇಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿ ರಕ್ಷಿತ್ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ, ಜೀವನದಲ್ಲಿ ಒಳ್ಳೆಯದಾಗಲಿ ಅಂತ ಶುಭ ಹಾರೈಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕನ್ನಡ ಕಲಿಯಲು ಯತ್ನ, ಎಲ್ಲಾ ಭಾಷೆ, ಸಂಪ್ರದಾಯಗಳ ಬಗ್ಗೆ ಗೌರವ ಇದೆ: ರಾಷ್ಟ್ರಪತಿ ಮುರ್ಮು

ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ, ಆದ್ರೂ ಯಾವುದೇ ಲಾಭ ಆಗುವುದಿಲ್ಲ: ಸಿಎಂ ಸಿದ್ದರಾಮಯ್ಯ

DKS ನಟ್ಟು ಬೋಲ್ಟು ಹೇಳಿಕೆ ಕಿತಾಪತಿಗೆ ಸಾಧು ಕೋಕಿಲ ಕಾರಣ; ದರ್ಶನ್ ಸ್ನೇಹದ ಬಗ್ಗೆ ನಟ ಸುದೀಪ್ ಹೇಳಿದ್ದೇನು?

Indian Stock Market: GDP ವರದಿ ಎಫೆಕ್ಟ್; ಹೂಡಿಕೆದಾರರಿಗೆ 5 ಲಕ್ಷ ಕೋಟಿ ರೂ ಲಾಭ!

'Vote chori' ಮಾಹಿತಿಯ ಹೈಡ್ರೋಜನ್ ಬಾಂಬ್ ಬರ್ತಾ ಇದೆ.. PM Modi ಮುಖ ಕೂಡ ತೋರಿಸಲಾಗಲ್ಲ: Rahul Gandhi

SCROLL FOR NEXT