ಚಾಲೆಂಜಿಂಗ್ ಸ್ಟಾರ್ ದರ್ಶನ್ 
ಸಿನಿಮಾ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ 'ಗಂಡುಗಲಿ ಮದಕರಿ ನಾಯಕ'!

ಐತಿಹಾಸಿಕ ಕತೆಯೊಂದಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮತ್ತೊಮ್ಮೆ ಸಹಿ ಮಾಡಿದ್ದು, ಶೀಘ್ರದಲ್ಲಿಯೇ ದರ್ಶನ್ ಅವರು ವೀರಮದಕರಿ ನಾಯಕರಾಗಿ ತೆರೆಯ ಮೇಲೆ ಅಬ್ಬರಿಸಲಿದ್ದಾರೆ...

ಐತಿಹಾಸಿಕ ಕತೆಯೊಂದಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮತ್ತೊಮ್ಮೆ ಸಹಿ ಮಾಡಿದ್ದು, ಶೀಘ್ರದಲ್ಲಿಯೇ ದರ್ಶನ್ ಅವರು ವೀರಮದಕರಿ ನಾಯಕರಾಗಿ ತೆರೆಯ ಮೇಲೆ ಅಬ್ಬರಿಸಲಿದ್ದಾರೆ. 
ದರ್ಶನ್ ಅವರಿಗಾಗಿಯೇ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು, ಕಾದಂಬರಿ ಆಧಾರಿಕ ಅಪೂರ್ವ ಐತಿಹಾಸಿಕ ಚಿತ್ರ ನಿರ್ಮಾಣ ಸಾಹಸಕ್ಕೆ ಕೈ ಹಾಕಿದ್ದು, ಚಿತ್ರಕ್ಕೆ ದರ್ಶನ್ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. 
ಈ ಹಿಂದೆ ಸಂಗೊಳ್ಳಿ ರಾಯಣ್ಣನಾಗಿ ತೆರೆಯ ಮೇಲೆ ಗರ್ಜಿಸಿದ್ದ ದರ್ಶನ್ ಅವರು, ಇದೀಗ ಕುರುಕ್ಷೇತ್ರದಲ್ಲಿ ದುರ್ಯೋಧನ ಪಾತ್ರದಲ್ಲಿ ಮಿಂಚಿದ್ದಾರೆ. ಕುರುಕ್ಷೇತ್ರ ಚಿತ್ರ ತೆರೆಗೆ ಬರಲು ಸಿದ್ಧವಾಗುತ್ತಿದ್ದು, ಈ ನಡುವಲ್ಲೇ ದರ್ಶನ್ ಅವರು ಕೋಟೆ ನಾಡಿನ ಮದಕರಿ ನಾಯಕನಾಗಿ ಅಭಿಮಾನಿಗಳ ಮುಂದೆ ಬರಲು ಸಿದ್ಧವಾಗುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT