ಮೇಘನರಾಜ್ 
ಸಿನಿಮಾ ಸುದ್ದಿ

ಇದೇ ಶುಕ್ರವಾರ ಮೇಘನರಾಜ್ ಅಭಿನಯದ 'ಇರುವುದೆಲ್ಲವ ಬಿಟ್ಟು' ಚಿತ್ರ ಬಿಡುಗಡೆ

ಮೇಘನರಾಜ್ ವಿವಾಹದ ನಂತರ ಅಭಿಯಿಸಿರುವ 'ಇರುವುದೆಲ್ಲವ ಬಿಟ್ಟು' ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. ವೃತ್ತಿ ಬದುಕು, ವಿವಾಹ ಹಾಗೂ ಕುಟುಂಬ ಮತ್ತಿತರ ಸಂಬಂಧದ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ಕಾಂತಾ ಕನ್ನಲ್ಲಿ ನಿರ್ದೇಶನ ಮಾಡಿದ್ದಾರೆ.

ಬೆಂಗಳೂರು: ಮೇಘನರಾಜ್ ವಿವಾಹದ ನಂತರ ಅಭಿಯಿಸಿರುವ  'ಇರುವುದೆಲ್ಲವ ಬಿಟ್ಟು' ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. ವೃತ್ತಿ ಬದುಕು, ವಿವಾಹ ಹಾಗೂ ಕುಟುಂಬ ಮತ್ತಿತರ ಸಂಬಂಧದ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ಕಾಂತಾ ಕನ್ನಲ್ಲಿ ನಿರ್ದೇಶನ ಮಾಡಿದ್ದಾರೆ.
ಸಂಬಂಧಗಳಿಗೆ ಇಲ್ಲಿ  ನಿರ್ದೇಶಕರು ಪ್ರಾಮುಖ್ಯತೆ ನೀಡಿದ್ದಾರೆ. ಹಾಸ್ಯ, ಸಂಬಂಧ ಭರಿತ ಮನರಂಜನೆ ಪೂರಿತ ಚಿತ್ರ ಇದಾಗಿದೆ. ಯಾವುದೇ ಒಂದು ವಯಸ್ಸಿನವರನ್ನು ದೃಷ್ಟಿಯಲ್ಲಿಟ್ಟುಕೊಂಡು ಚಿತ್ರ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ನಾಲ್ಕು ತಿಂಗಳ ಕಾಲ ಯೋಚಿಸಿ ಚಿತ್ರ ಒಪ್ಪಿಕೊಂಡೆ ಎಂದು ಹೇಳುವ ಮೇಘನರಾಜ್, ತನ್ನ ಭವಿಷ್ಯದ ಬಗ್ಗೆ ಪತಿ ಚಿರಂಜೀವಿ ಸರ್ಜಾ, ಧ್ರವ ಸರ್ಜಾ ಮತ್ತಿತರ ಪ್ರೋತ್ಸಾಹ ಉತ್ತಮವಾಗಿದೆ ಎಂದು ಮೇಘನರಾಜ್  ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT