ಜೆ.ಮಹೇಂದ್ರನ್ 
ಸಿನಿಮಾ ಸುದ್ದಿ

ರಜನಿಕಾಂತ್ ಅವರನ್ನು ಸೂಪರ್ ಸ್ಟಾರ್ ಮಾಡಿದ ಹಿರಿಯ ನಿರ್ದೇಶಕ ಜೆ.ಮಹೇಂದ್ರನ್ ಇನ್ನಿಲ್ಲ

ಕಾಲಿವುಡ್ ನ ಹಿರಿಯ ಸಿನಿಮಾ ನಿರ್ದೇಶಕ ಜೆ. ಮಹೇಂದ್ರನ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. 79 ವರ್ಷದ ಮಹೇಂದ್ರನ್ ಮುಳ್ಳುಮ್ ಮಲರುಮ್, ಉದಿರಿ ಪೂಕ್ಕಳ್ ಎಂಬಂತಹ ಎವರ್ ಗ್ರೀನ್ ಸಿನಿಮಾ ನೀಡಿದ್ದಾರೆ...

ಚೆನ್ನೈ: ಕಾಲಿವುಡ್ ನ ಹಿರಿಯ ಸಿನಿಮಾ ನಿರ್ದೇಶಕ ಜೆ. ಮಹೇಂದ್ರನ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
79 ವರ್ಷದ ಮಹೇಂದ್ರನ್ ಮುಳ್ಳುಮ್ ಮಲರುಮ್,  ಉದಿರಿ ಪೂಕ್ಕಳ್ ಎಂಬಂತಹ ಎವರ್ ಗ್ರೀನ್ ಸಿನಿಮಾ ನೀಡಿದ್ದಾರೆ, ತೀವ್ರ ಆನಾರೋಗ್ಯದ ಕಾರಣ ಮಹೇಂದ್ರನ್ ಅವರನ್ನು  ಮಾರ್ಚ್ 27 ರಂದು ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಹೇಂದ್ರನ್ ಅವರ ಪುತ್ರ ಈ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯ ತಿಳಿಸಿದ್ದಾರೆ, ನೆಂಜತ್ತೆಯ್ ಕಿಲ್ಲಾದೆ  ಎಂಬ ಸಿನಿಮಾ ನಿರ್ದೇಶಿಸಿದ್ದಾರೆ. 
ರಜನಿಕಾಂತ್ ಅವರ ಆರಂಭಿಕ ದಿನಗಳಲ್ಲಿ ಅವರಿಗೆ ಮಾರ್ಗದರ್ಶಕರಾಗಿದ್ದರು. ತಮ್ಮ ಯಶಸ್ಸಿಗೆ  ಹಿರಿಯ ನಿರ್ದೇಶಕರೇ ಕಾರಣ ಎಂದು ಹಲವು ಬಾರಿ ರಜನಿಕಾಂತ್ ಹೇಳಿದ್ದಾರೆ. ಇಂದು ಬೆಳಗ್ಗೆ 10 ಗಂಟೆಯಿಂದ ಮಹೇಂದ್ರನ್ ಅವರ ನಿವಾಸದಲ್ಲಿ  ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು, ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT