ರವೀಂದ್ರನಾಥ್ 
ಸಿನಿಮಾ ಸುದ್ದಿ

ಇವನು ರಾಮಾಚಾರಿ ಅಲ್ಲ, 'ಕಂಟ್ರಿ ಮೇಡ್ ಚಾರಿ' ಹೊಸ ಚಿತ್ರಕ್ಕೆ ರವೀಂದ್ರನಾಥ್ ಸಜ್ಜು!

ನಟ ರಮೇಶ್ ಅರವಿಂದ್ ಮತ್ತು ರಚಿತಾ ರಾಮ್ ಅಭಿನಯದ ಪುಷ್ಪಕ ವಿಮಾನ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದ ರವೀಂದ್ರನಾಥ್ ಅವರು ಎರಡು ವರ್ಷಗಳ ಬಳಿಕ ಕಂಟ್ರಿ ಮೇಡ್ ಚಾರಿ ಚಿತ್ರಕ್ಕೆ ಕೈ ಹಾಕಿದ್ದಾರೆ.

ನಟ ರಮೇಶ್ ಅರವಿಂದ್ ಮತ್ತು ರಚಿತಾ ರಾಮ್ ಅಭಿನಯದ ಪುಷ್ಪಕ ವಿಮಾನ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದ ರವೀಂದ್ರನಾಥ್ ಅವರು ಎರಡು ವರ್ಷಗಳ ಬಳಿಕ ಕಂಟ್ರಿ ಮೇಡ್ ಚಾರಿ ಚಿತ್ರಕ್ಕೆ ಕೈ ಹಾಕಿದ್ದಾರೆ.
ಪುಷ್ಪಕ ವಿಮಾನ ತಂದೆ ಮತ್ತು ಮಗಳ ಸಂಬಂಧ ಸಾರುವ ಭಾವನಾತ್ಮಕ ಚಿತ್ರವಾಗಿತ್ತು. ಆದರೆ ಕಂಟ್ರಿ ಮೇಡ್ ಚಾರಿ ಇದೊಂದು ಆಕ್ಷನ್-ಥ್ರಿಲ್ಲರ್ ಚಿತ್ರವಾಗಿದ್ದು ಇದರಲ್ಲಿ ತಂದೆ ಮತ್ತು ಮಗ ಸಂಬಂಧ ಕುರಿತಾಗಿದೆ. ಈ ಚಿತ್ರದ ಮೂಲಕ ಹೊಸಬರಿಗೆ ಅವಕಾಶ ನೀಡಲು ನಿರ್ದೇಶಕರು ತೀರ್ಮಾನಿಸಿದ್ದಾರೆ.
ಕಂಟ್ರಿ ಮೇಡ್ ಚಾರಿ ಚಿತ್ರ ಲೋಕಲ್ ಹುಡುಗನ ಜೀವನ ಕುರಿತಾಗಿರಲಿದೆ. ಈ ಚಿತ್ರದಲ್ಲಿ ನಾಯಕನ ಹೆಸರು ರಾಘವಾ ಚಾರಿ. ಆದರೆ ಸ್ನೇಹಿತರಲ್ಲಿ ಚಾರಿ ಎಂದೇ ಗುರುತಿಸಿಕೊಂಡಿರುತ್ತಾನೆ. ಈ ಚಿತ್ರವನ್ನು ಕೆ ನಾಗರಾಜ್ ನಿರ್ಮಿಸುತ್ತಿದ್ದಾರೆ. ಮೇ ಅಂತ್ಯದೊಳಗೆ ಚಿತ್ರದ ತಾರಾಬಳಗವನ್ನು ಆಯ್ಕೆ ಮಾಡಲಾಗುವುದು ಎಂದು ನಿರ್ದೇಶಕ ರವೀಂದ್ರನಾಥ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT