ರಕ್ಷಿತ್ ಶೆಟ್ಟಿ ನಿರ್ದೇಶನದ ಪುಣ್ಯಕೋಟಿಗೆ ಚರಣ್ ರಾಜ್, ಕರ್ಮ್ ಚಾವ್ಲಾ 
ಸಿನಿಮಾ ಸುದ್ದಿ

ರಕ್ಷಿತ್ ಶೆಟ್ಟಿ ನಿರ್ದೇಶನದ 'ಪುಣ್ಯಕೋಟಿ'ಗೆ ಚರಣ್ ರಾಜ್, ಕರ್ಮ್ ಚಾವ್ಲಾ

ಅವನೇ ಶ್ರೀಮನ್ನಾರಾಯಣ, 777 ಚಾರ್ಲಿ ಸಿನಿಮಾಗಳ ಕೆಲಸದಲ್ಲಿ ಈಗಾಗಲೇ ಕಾರ್ಯನಿರತರಾಗಿರುವ ರಕ್ಷಿತ್ ಶೆಟ್ಟಿ ಮತ್ತೊಂದು ಸಿನಿಮಾವನ್ನು ಕೈಗೆತ್ತಿಕೊಳ್ಳುವ ಸಿದ್ಧತೆ ನಡೆಸಿದ್ದಾರೆ.

ಅವನೇ ಶ್ರೀಮನ್ನಾರಾಯಣ, 777 ಚಾರ್ಲಿ ಸಿನಿಮಾಗಳ ಕೆಲಸದಲ್ಲಿ ಈಗಾಗಲೇ ಕಾರ್ಯನಿರತರಾಗಿರುವ ರಕ್ಷಿತ್ ಶೆಟ್ಟಿ ಮತ್ತೊಂದು ಸಿನಿಮಾವನ್ನು ಕೈಗೆತ್ತಿಕೊಳ್ಳುವ ಸಿದ್ಧತೆ ನಡೆಸಿದ್ದಾರೆ. 
ಪುಣ್ಯಕೋಟಿ ಕಥೆಗೆ ಮನುಷ್ಯ ರೂಪ ನೀಡಿ ತೆರೆ ಮೇಲೆ ತರಲು ರಕ್ಷಿತ್ ಶೆಟ್ಟಿ ಯೋಜನೆ ರೂಪಿಸಿದ್ದು, ಈ ಸಿನಿಮಾಗೆ ನಿರ್ದೇಶಕನ ಕ್ಯಾಪ್ ಧರಿಸಲಿದ್ದಾರೆ. 
ಅವನೇ ಶ್ರೀಮನ್ನಾರಾಯಣ ಚಿತ್ರತಂಡದ ಬಹುತೇಕರು ಪುಣ್ಯಕೋಟಿ ಚಿತ್ರದಲ್ಲೂ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ.  ಸಂಗೀತ ನಿರ್ದೇಶಕ ಚರಣ್ ರಾಜ್ ಹಾಗೂ ಸಿನಿಮೆಟ್ರೋಗ್ರಾಫರ್ ಕರ್ಮ್ ಚಾವ್ಲಾ ರಕ್ಷಿತ್ ಶೆಟ್ಟಿ ಜೊತೆಗೆ ಪುಣ್ಯಕೋಟಿ ಚಿತ್ರಕ್ಕೆ ಕೆಲಸ ಮಾಡಲಿದ್ದಾರೆ. 
ಈ ಚಿತ್ರವನ್ನು ಕನ್ನಡ ಹಾಗೂ ಇನ್ನಿತರ ಹಲವು ಭಾಷೆಗಳಲ್ಲೂ ಬಿಡುಗಡೆ ಮಾಡುವ ಯೋಜನೆ ಹೊಂದಿದ್ದಾರೆ ರಕ್ಷಿತ್ ಶೆಟ್ಟಿ. 2020 ಕ್ಕೆ ಪುಣ್ಯಕೋಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT