ವಿಕೃತನ ಕೆಲಸಕ್ಕೆ ಹೂವೊಂದು ಸುಟ್ಟಿದೆ: ಮಧು ಸಾವಿನ ಕುರಿತು ಯೋಗರಾಜ್ ಭಟ್ ವ್ಯಾಖ್ಯಾನ 
ಸಿನಿಮಾ ಸುದ್ದಿ

ವಿಕೃತನ ಕೆಲಸಕ್ಕೆ ಹೂವೊಂದು ಸುಟ್ಟಿದೆ: ಮಧು ಸಾವಿನ ಕುರಿತು ಯೋಗರಾಜ್ ಭಟ್ ವ್ಯಾಖ್ಯಾನ

ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಸದ್ದು ಮಾಡುತ್ತಿದೆ. ಕನ್ನಡ ಚಿತ್ರರಂಗದ ಗಣ್ಯರು , ನಟ ನಟಿಯರು ಸಹ ....

ಬೆಂಗಳೂರು: ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಸದ್ದು ಮಾಡುತ್ತಿದೆ. ಕನ್ನಡ ಚಿತ್ರರಂಗದ ಗಣ್ಯರು , ನಟ ನಟಿಯರು ಸಹ ಇದನ್ನು ಖಂಡಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೀಚಕರಿಗೆ ತಕ್ಕ ಶಾಸ್ತಿಯಾಗಲಿ ಎಂದು ಟ್ವಿಈಟ್ ಮಾಡಿದ್ದರೆ ಕನ್ನಡದ ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಒಂದು ಪತ್ರ ಬರೆದು ಮಧು ಸಾವಿಗೆ ಕಂಬನಿ ಮಿಡಿದಿದ್ದಾರೆ.
ದೆಹಲಿಯ ನಿರ್ಭಯಾ ಅಹತ್ಯೆಯಾಗಿದ್ದಾಗ ಇಡೀ ದೇಶಕ್ಕೆ ದೇಸ ಎದ್ದು ಕುಳಿತಿತು . ಆದರೆ ನಮ್ಮದೇ ರಾಜ್ಯದ ರಾಯಚೂರಿನಲ್ಲಿ ನಡೆದ ಘಟನೆಗೆ ಬೆಂಗಳೂರಿನ ಜನತೆ ಏಕೆ ಸ್ಪಂದಿಸುತ್ತಿಲ್ಲ ಎಂದು ಭಟ್ಟರು ತಮ್ಮ ಅಸಹನೆ ಹೊರಹಾಕಿದ್ದಾರೆ.
ವಿಕೃತನೊಬ್ಬನ ಕೆಲಸಕ್ಕೆ ಹೂವೊಂದು ಸುಟ್ಟು ಹೋಗಿದೆ ಎಂದಿರುವ ಯೋಗರಾಜ್ ಭಟ್ ತಮ್ಮ ಪತ್ರದ ಮೂಲಕ ಮಧು ಸಾವಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಜತೆಗೆ ಬೆಂಗಳೂರು ಜನತೆಯ ಆಲಸ್ಯವನ್ನು ಖಂಡಿಸಿದ್ದಾರೆ.
ಭಟ್ಟರ ಪತ್ರ ಹೀಗಿದೆ-

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT