ಜಗಪತಿ ಬಾಬು 
ಸಿನಿಮಾ ಸುದ್ದಿ

ಡಾ. ರಾಜ್, ಅಂಬರೀಶ್ ಸಮಾಧಿಗೆ ನಮಿಸಿದ ತೆಲುಗು ನಟ ಜಗಪತಿ ಬಾಬು

ದಕ್ಷಿಣ ಭಾರತದಲ್ಲಿ ಬಹು ಬೇಡಿಕೆಯ ಖಳನಟನಾಗಿ ಮಿಂಚುತ್ತಿರುವ ತೆಲುಗಿನ ನಟ ಜಗಪತಿ ಬಾಬು ಅವರು ನಟಸಾರ್ವಭೌಮ ಡಾ. ರಾಜಕುಮಾರ್ ಮತ್ತು ರೆಬೆಲ್ ಸ್ಟಾರ್ ಅಂಬರೀಶ್ ಸಮಾಧಿಗೆ ಪುಷ್ಪ...

ದಕ್ಷಿಣ ಭಾರತದಲ್ಲಿ ಬಹು ಬೇಡಿಕೆಯ ಖಳನಟನಾಗಿ ಮಿಂಚುತ್ತಿರುವ ತೆಲುಗಿನ ನಟ ಜಗಪತಿ ಬಾಬು ಅವರು ನಟಸಾರ್ವಭೌಮ ಡಾ. ರಾಜಕುಮಾರ್ ಮತ್ತು ರೆಬೆಲ್ ಸ್ಟಾರ್ ಅಂಬರೀಶ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. 
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ನಿರ್ಮಾಪಕ ಉಮಾಪತಿ ಅವರೊಂದಿಗೆ ಜಗಪತಿ ಬಾಬು ಅವರು ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಆಗಮಿಸಿ ಡಾ. ರಾಜ್, ಪಾರ್ವತಮ್ಮ ಮತ್ತು ಅಂಬರೀಶ್ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. 
ರಾಬರ್ಟ್ ಚಿತ್ರದಲ್ಲಿ ಜಗಪತಿ ಬಾಬು ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದು ಶೂಟಿಂಗ್ ಗಾಗಿ ಬೆಂಗಳೂರಿಗೆ ಆಗಮಿಸಿದ ಅವರು ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT