ದರ್ಶನ್, ನಿಖಿಲ್ 
ಸಿನಿಮಾ ಸುದ್ದಿ

ಚಾಲೆಂಜಿಂಗ್ 'ಕುರುಕ್ಷೇತ್ರ'ಕ್ಕೆ ಪ್ರೇಕ್ಷಕರು ಪಿಧಾ: ಚಂದನವನದಲ್ಲಿ ಹೊಸ ಹವಾ ಕ್ರಿಯೇಟ್

ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಯನದ 50ನೇ ಚಿತ್ರ ಕುರುಕ್ಷೇತ್ರ ನಿನ್ನೆ ಮಧ್ಯರಾತ್ರಿಯಿಂದಲೇ ಥಿಯೇಟರ್ ಗೆ ಲಗ್ಗೆ ಹಾಕಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಯನದ 50ನೇ ಚಿತ್ರ ಕುರುಕ್ಷೇತ್ರ ನಿನ್ನೆ ಮಧ್ಯರಾತ್ರಿಯಿಂದಲೇ ಥಿಯೇಟರ್ ಗೆ ಲಗ್ಗೆ ಹಾಕಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 
ಬಹುತಾರಾಗಣ, ಗ್ರಾಫಿಕ್ಸ್, ಬೃಹತ್ ಸೆಟ್ ಗಳು, 3 ಡಿ ತಂತ್ರಜ್ಞಾನದ ಪೌರಾಣಿಕ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಹೊಸ ಹವಾ ಕಿಯೇಟ್ ಮಾಡಿದೆ. ಎರಡು ವರ್ಷಗಳಿಂದ ಕಾದು ಕುಳಿತಿದ ಪ್ರೇಕ್ಷಕರಿಗೆ ರಸದೌತಣ ಉಣಬಡಿಸುತ್ತಿದೆ.ಕಾಸ್ಟ್ಯೂಮ್ ನಿಂದ ಹಿಡಿದು ಎಲ್ಲದರಲ್ಲಿಯೂ ಚಿತ್ರದಲ್ಲಿ ಶ್ರೀಮಂತಿಕೆ ಎದ್ದುಕಾಣುವಂತಿದೆ.
ಮಹಾಭಾರತ ಯುದ್ಧ ಆಧಾರಿತ ಈ ಚಿತ್ರವನ್ನು ಮುನಿರತ್ನ ನಿರ್ಮಾಣ ಮಾಡಿದ್ದು, ದೇಶ ವಿದೇಶಗಳಲ್ಲಿ ಬಿಡುಗಡೆಯಾಗಲಿದೆ. ಇದೀಗ ಕನ್ನಡ ಹಾಗೂ ತೆಲುಗಿನಲ್ಲಿ 1 ಸಾವಿರ ಸ್ಕ್ರೀನ್ ಗಳಲ್ಲಿ ಚಿತ್ರ ತೆರೆ ಕಂಡಿದೆ. ಸದ್ಯದಲ್ಲಿಯೇ ಹಿಂದಿ, ಮಲಯಾಳಂ ಹಾಗೂ ತಮಿಳಿನಲ್ಲಿಯೂ ಚಿತ್ರ ಬಿಡುಗಡೆಯಾಗಲಿದೆ.
ಟ್ವಿಟರ್ ನಲ್ಲಿ ಕುರುಕ್ಷೇತ್ರ ಸಿನಿಮಾಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ರೆಬೆಲ್ ಸ್ಟಾರ್ ಅಂಬರೀಷ್ ಅವರ ಕೊನೆಯ ಚಿತ್ರವಾಗಿರುವ ಕುರುಕ್ಷೇತ್ರ ಸಿನಿಮಾಗಿಂತಲೂ ಭಾವನಾತ್ಮಕವಾಗಿ ಹೆಚ್ಚು ಪ್ರಭಾವ ಬೀರುತ್ತಿದೆ ಎಂದು ಸಂಸದೆ ಹಾಗೂ ನಟಿ ಸುಮಲತಾ ಅಂಬರೀಷ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT