ಸಿನಿಮಾ ಸುದ್ದಿ

'ಹೊಸಬರ ಪ್ರಯೋಗಾತ್ಮಕ ಸಿನಿಮಾ ರಮೇಶ್-ಸುರೇಶ್' 

ನಾಗರಾಜ್ ನಿರ್ದೇಶನವಿದ್ದು, ಇದೊಂದು ಹಾಸ್ಯ ಮತ್ತು ಥ್ರಿಲ್ಲರ್ ಸಿನಿಮಾವಾಗಿದೆ, ಜೊತೆಗೆ ಸಾಮಾಜಿಕ ಮಾಧ್ಯಮದ ಕಥೆಯೂ ಇದೆ,  ಬೆನಕ್ ಗುಬ್ಬಿ ವೀರಣ್ಣ ಮತ್ತು ಯಶುಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ, ಕಿಶೋರ್ ನೆಗೆಟಿವ್ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಕಿಶೋರ್ ಮತ್ತು ಸಾಧು ಕೋಕಿಲಾ  ಹೊರತು ಪಡಿಸಿ, ರಮೇಶ್-ಸುರೇಶ್ ಸಿನಿಮಾದಲ್ಲಿ ಬಹುತೇಕ ಹೊಸಬರೇ ಇದ್ದಾರೆ, ನಿರ್ದೇಶಕ ನಟರು ಹಾಗೂ ತಂತ್ರಜ್ಞರೆಲ್ಲಾ ಹೊಸಬರೇ ಆಗಿದ್ದಾರೆ.

ನಾಗರಾಜ್ ನಿರ್ದೇಶನವಿದ್ದು, ಇದೊಂದು ಹಾಸ್ಯ ಮತ್ತು ಥ್ರಿಲ್ಲರ್ ಸಿನಿಮಾವಾಗಿದೆ, ಜೊತೆಗೆ ಸಾಮಾಜಿಕ ಮಾಧ್ಯಮದ ಕಥೆಯೂ ಇದೆ,  ಬೆನಕ್ ಗುಬ್ಬಿ ವೀರಣ್ಣ ಮತ್ತು ಯಶುಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ, ಕಿಶೋರ್ ನೆಗೆಟಿವ್ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ತೆಲುಗಿನ ಹಲವು ಸಿನಿಮಾಗಳಲ್ಲಿ ನಟಿಸಿರುವ ಚಂದನ ಸೇಗು ನಾಯಕಿಯಾಗಿ ನಟಿಸಿದ್ದಾರೆ, ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಚಂದನ ಸೇಗು ಈ ಸಿನಿಮಾ ಮೂಲಕ ಪಾದಾರ್ಪಣೆ ಮಾಡುತ್ತಿದ್ದಾರೆ.

ರಮೇಶ್ ಸುರೇಶ್ ಸಿನಿಮಾಗೆ ನವನೀತ್ ಸಂಗೀತ ನೀಡಿದ್ದಾರೆ,ವಿಶ್ವಜೀತ್ ರಾವ್ ನೃತ್ಯ ನಿರ್ದೇಶನ ಮಾಡಿದ್ದಾರೆ,ಪಿ.ಕೃಷ್ಣ ಮತ್ತು ಬಿ.ಶಂಕರ್  ಬ್ಯಾನರ್ ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ, ಆರ್ ಕೆ ಟಾಕೀಸ್ ಅಡಿಯಲ್ಲಿ ಆಗಸ್ಟ್ 15 ರಿಂದ ಸಿನಿಮಾ ಶೂಟಿಂಗ್ ಆರಂಭವಾಗಲಿದೆ.

ಹೊನ್ನಾವರ,  ತುಮಕೂರು, ಮತ್ತು ಬೆಂಗಳೂರಿನಲ್ಲಿ ಸಿನಿಮಾ ಶೂಟಿಂಗ್ ನಡೆಯಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT