ಸಿನಿಮಾ ಸುದ್ದಿ

'ಹೊಸಬರ ಪ್ರಯೋಗಾತ್ಮಕ ಸಿನಿಮಾ ರಮೇಶ್-ಸುರೇಶ್' 

ನಾಗರಾಜ್ ನಿರ್ದೇಶನವಿದ್ದು, ಇದೊಂದು ಹಾಸ್ಯ ಮತ್ತು ಥ್ರಿಲ್ಲರ್ ಸಿನಿಮಾವಾಗಿದೆ, ಜೊತೆಗೆ ಸಾಮಾಜಿಕ ಮಾಧ್ಯಮದ ಕಥೆಯೂ ಇದೆ,  ಬೆನಕ್ ಗುಬ್ಬಿ ವೀರಣ್ಣ ಮತ್ತು ಯಶುಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ, ಕಿಶೋರ್ ನೆಗೆಟಿವ್ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಕಿಶೋರ್ ಮತ್ತು ಸಾಧು ಕೋಕಿಲಾ  ಹೊರತು ಪಡಿಸಿ, ರಮೇಶ್-ಸುರೇಶ್ ಸಿನಿಮಾದಲ್ಲಿ ಬಹುತೇಕ ಹೊಸಬರೇ ಇದ್ದಾರೆ, ನಿರ್ದೇಶಕ ನಟರು ಹಾಗೂ ತಂತ್ರಜ್ಞರೆಲ್ಲಾ ಹೊಸಬರೇ ಆಗಿದ್ದಾರೆ.

ನಾಗರಾಜ್ ನಿರ್ದೇಶನವಿದ್ದು, ಇದೊಂದು ಹಾಸ್ಯ ಮತ್ತು ಥ್ರಿಲ್ಲರ್ ಸಿನಿಮಾವಾಗಿದೆ, ಜೊತೆಗೆ ಸಾಮಾಜಿಕ ಮಾಧ್ಯಮದ ಕಥೆಯೂ ಇದೆ,  ಬೆನಕ್ ಗುಬ್ಬಿ ವೀರಣ್ಣ ಮತ್ತು ಯಶುಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ, ಕಿಶೋರ್ ನೆಗೆಟಿವ್ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ತೆಲುಗಿನ ಹಲವು ಸಿನಿಮಾಗಳಲ್ಲಿ ನಟಿಸಿರುವ ಚಂದನ ಸೇಗು ನಾಯಕಿಯಾಗಿ ನಟಿಸಿದ್ದಾರೆ, ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಚಂದನ ಸೇಗು ಈ ಸಿನಿಮಾ ಮೂಲಕ ಪಾದಾರ್ಪಣೆ ಮಾಡುತ್ತಿದ್ದಾರೆ.

ರಮೇಶ್ ಸುರೇಶ್ ಸಿನಿಮಾಗೆ ನವನೀತ್ ಸಂಗೀತ ನೀಡಿದ್ದಾರೆ,ವಿಶ್ವಜೀತ್ ರಾವ್ ನೃತ್ಯ ನಿರ್ದೇಶನ ಮಾಡಿದ್ದಾರೆ,ಪಿ.ಕೃಷ್ಣ ಮತ್ತು ಬಿ.ಶಂಕರ್  ಬ್ಯಾನರ್ ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ, ಆರ್ ಕೆ ಟಾಕೀಸ್ ಅಡಿಯಲ್ಲಿ ಆಗಸ್ಟ್ 15 ರಿಂದ ಸಿನಿಮಾ ಶೂಟಿಂಗ್ ಆರಂಭವಾಗಲಿದೆ.

ಹೊನ್ನಾವರ,  ತುಮಕೂರು, ಮತ್ತು ಬೆಂಗಳೂರಿನಲ್ಲಿ ಸಿನಿಮಾ ಶೂಟಿಂಗ್ ನಡೆಯಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT