ನೀನಾಸಂ ಸತೀಶ್ ಮತ್ತು ವಿಜಯ್ ಪ್ರಸಾದ್ 
ಸಿನಿಮಾ ಸುದ್ದಿ

ನೀರ್ ದೋಸೆ ನಿರ್ದೇಶಕ ವಿಜಯ್ ಪ್ರಸಾದ್ ಚಿತ್ರಕ್ಕೆ ನೀನಾಸಂ ಸತೀಶ್ ಹೀರೋ!

ನೀರ್ ದೋಸೆ ಸಿನಿಮಾ ನಿರ್ದೇಶಕ ವಿಜಯ್ ಪ್ರಸಾದ್ ಮುಂದಿನ ಚಿತ್ರಕ್ಕೆ ನೀನಾಸಂ ಸತೀಶ್ ನಾಯಕನಾಗಿದ್ದು, ಪ್ರಸನ್ನ ಸಿನಿಮಾ ನಿರ್ಮಾಣ ಮಾಡುವುದು ಖಚಿತವಾಗಿದೆ. ಆಗಸ್ಟ್ 28 ರಂದು ಸಿನಿಮಾಕ್ಕೆ ಮುಹೂರ್ತ ನೆರವೇರಲಿದೆ.

ನೀರ್ ದೋಸೆ ಸಿನಿಮಾ ನಿರ್ದೇಶಕ ವಿಜಯ್ ಪ್ರಸಾದ್ ಮುಂದಿನ ಚಿತ್ರಕ್ಕೆ ನೀನಾಸಂ ಸತೀಶ್ ನಾಯಕನಾಗಿದ್ದು, ಪ್ರಸನ್ನ ಸಿನಿಮಾ ನಿರ್ಮಾಣ ಮಾಡುವುದು ಖಚಿತವಾಗಿದೆ. ಆಗಸ್ಟ್ 28 ರಂದು ಸಿನಿಮಾಕ್ಕೆ ಮುಹೂರ್ತ ನೆರವೇರಲಿದೆ.

ಗಣೇಶ ಮೆಡಿಕಲ್ಸ್ ಎಂಬ ಟೈಟಲ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಇದರ ಜೊಕತೆಗೆ ಮತ್ತೊಂದು ಕಥೆಯನ್ನು ಸಿದ್ಧಪಡಿಸುತ್ತಿದ್ದು, ಅದರ ಬಗ್ಗೆ ಯಾವ ಮಾಹಿತಿಯನ್ನು ಬಹಿರಂಗ ಪಡಿಸಿಲ್ಲ.  

ವಿಜಯ್ ಪ್ರಸಾದ್ ಜೊತೆ ಕೆಲಸ ಮಾಡುತ್ತಿರುವುದಕ್ಕೆ ತುಂಬಾ ಖುಷಿಯಾಗಿದೆ, ಅವರ ಕಥೆ. ಸಂಭಾಷಣೆಯಲ್ಲಿ ಬಿಗಿ ಹಿಡಿತವಿದೆ ಎಂದು ನೀನಾಸಂ ಸತೀಶ್ ಹೇಳಿದ್ದಾರೆ.

ನಿರ್ಮಾಪಕ ಪ್ರಸನ್ನ ಮತ್ತು ನಿರ್ದೇಶಕ ವಿಜಯ್ ಪ್ರಸಾದ್ ಈ ಮೊದಲು ನೀರ್ ದೋಸೆ ಸಿನಿಮಾ ಮಾಡಿದ್ದರು.,ಈ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಸತೀಶ್ ಸಹ ನಿರ್ಮಾಪಕನಾಗಿದ್ದಾರೆ,

ವಿಜಯ್ ಪ್ರಸಾದ್ ಸದ್ಯ ಜಗ್ಗೇಶ್ ನಟನೆಯ ತೋತಾಪುರಿ ಸಿನಿಮಾ ನಿರ್ದೇಶಿಸುತ್ತಿದ್ದಾರೆ,. ಸತೀಶ್ ಚಂದ್ರ ಮೋಹನ್ ನಿರ್ಮಾಣದ ಬ್ರಹ್ಮಚಾರಿ ಸಿನಿಮಾ ಮುಗಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT