ಸತೀಶ್ ನೀನಾಸಂ-ಸುಮನ್ ರಂಗನಾಥ್ 
ಸಿನಿಮಾ ಸುದ್ದಿ

ಸತೀಶ್ ನೀನಾಸಂ-ವಿಜಯಪ್ರಸಾದ್ ಚಿತ್ರಕ್ಕೆ 'ಪರಿಮಳ ಲಾರ್ಡ್ಜ್' ಟೈಟಲ್ ಫಿಕ್ಸ್!

ನೀರ್ ದೋಸೆಯಂತ ಸೂಪರ್ ಹಿಟ್ ಚಿತ್ರ ನೀಡಿದ್ದ ವಿಜಯಪ್ರಸಾದ್ ಹಾಗೂ ಸತೀಶ್ ನೀನಾಸಂ ಒಂದಾಗಿ ಚಿತ್ರ ಮಾಡುತ್ತಿದ್ದು ಚಿತ್ರಕ್ಕೆ ಪರಿಮಳ ಲಾರ್ಡ್ಜ್ ಎಂದು ಶೀರ್ಷಿಕೆ ಇಡಲಾಗಿದೆ. 

ನೀರ್ ದೋಸೆಯಂತ ಸೂಪರ್ ಹಿಟ್ ಚಿತ್ರ ನೀಡಿದ್ದ ವಿಜಯಪ್ರಸಾದ್ ಹಾಗೂ ಸತೀಶ್ ನೀನಾಸಂ ಒಂದಾಗಿ ಚಿತ್ರ ಮಾಡುತ್ತಿದ್ದು ಚಿತ್ರಕ್ಕೆ ಪರಿಮಳ ಲಾರ್ಡ್ಜ್ ಎಂದು ಶೀರ್ಷಿಕೆ ಇಡಲಾಗಿದೆ. 

ಟೀಸರ್ ಮೂಲಕ ಚಿತ್ರದ ಟೈಟಲ್ ಅನಾವರಣ ಮಾಡುವುದಾಗಿ ನಿರ್ಮಾಪಕ ಪ್ರಸನ್ನ ಹೇಳಿದ್ದಾರೆ. ಇದೊಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರವಾಗಿದ್ದು ಸತೀಶ್ ನೀನಾಸಂ ಮುಖ್ಯ ಭೂಮಿಕೆಯಲ್ಲಿದ್ದು ಸುಮನ್ ರಂಗನಾಥ್ ಸಹ ಅಭಿನಯಿಸುತ್ತಿದ್ದಾರೆ.

ಸಿದ್ಲಿಂಗು, ನೀರ್ ದೋಸೆಯಂತ ಸೂಪರ್ ಹಿಟ್ ಚಿತ್ರ ನೀಡಿದ್ದ ವಿಜಯಪ್ರಸಾದ್ ಸದ್ಯ ತೋತಪುರಿ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT