ಅಳಿದು-ಉಳಿದವರು ಪೋಸ್ಟರ್ 
ಸಿನಿಮಾ ಸುದ್ದಿ

ಡಿಸೆಂಬರ್ 6 ರಂದು ಪ್ರಪಂಚದಾದ್ಯಂತ 'ಅಳಿದು ಉಳಿದವರು' ರಿಲೀಸ್

ಅಶು ಬೆದ್ರ ವೆಂಚರ್ ಲಾಂಛನದಲ್ಲಿ ಅಶು ಬೆದ್ರ ಅವರು ನಿರ್ಮಿಸಿರುವ ಅಳಿದು ಉಳಿದವರು ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 

ಬೆಂಗಳೂರು: ಅಶು ಬೆದ್ರ ವೆಂಚರ್ ಲಾಂಛನದಲ್ಲಿ ಅಶು ಬೆದ್ರ ಅವರು ನಿರ್ಮಿಸಿರುವ ಅಳಿದು ಉಳಿದವರು ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 

ಅರವಿಂದ್ ಶಾಸ್ತ್ರಿ ನಿರ್ದೇಶನದ ಈ ಚಿತ್ರಕ್ಕೆ ಮಿಧುನ್ ಮುಕುಂದನ್ ಸಂಗೀತ ನೀಡಿದ್ದಾರೆ. ಅಭಿಷೇಕ್ ಕಾಸರಗೋಡು, ಅರವಿಂದ್ ಕಶ್ಯಪ್ ಹಾಗು ಅಭಿನ್ ರಾಜೇಶ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಅವರ ಸಂಕಲನ ಈ ಚಿತ್ರಕ್ಕಿದೆ. ಸುಧೀರ್ ಶ್ಯಾನಭೋಗ್ ಅವರ ಕಥೆಗೆ ಪ್ರವೀಣ್ ಕುಮಾರ್ ಹಾಗೂ ಪವನ್ ಭಟ್ ಸಂಭಾಷಣೆ ಬರೆದಿದ್ದಾರೆ.

ಅಶು ಬೆದ್ರ, ಸಂಗೀತ ಭಟ್, ಅತುಲ್ ಕುಲಕರ್ಣಿ, ಶೀಲಂ, ಬಿ.ಸುರೇಶ್, ದಿನೇಶ್ ಮಂಗಳೂರು, ಧರ್ಮಣ್ಣ, ಅಶೋಕ್ ರಾವ್, ಅರವಿಂದ್ ರಾವ್, ಸ್ವಾತಿ ಗುರುದತ್, ಪವನ್ ಕುಮಾರ್, ನಾಗೇಂದ್ರ ಶಾ, ಈ ಟಿವಿ ಶ್ರೀಧರ್, ಹನುಮಂತೇ ಗೌಡ, ಸುಧಾಕರ್, ರವಿ ಭಟ್, ಸ್ಪಂದನ, ವಿಶ್ವನಾಥ್, ಚಾರ್ಲಿ ಮುಂತಾದವರು ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT