ಅಭಿಮನ್ಯು ಜೊತೆ ನಾಯಕಿಯರು 
ಸಿನಿಮಾ ಸುದ್ದಿ

ಎಲ್ಲಿಗೆ ಪಯಣ ಯಾವುದೋ ದಾರಿ: ಕಾಶೀನಾಥ್ ಪುತ್ರನಿಗೆ  ಸ್ಪೂರ್ತಿ ಉದಿಮನೆ-ವಿಜಯಶ್ರೀ ಜೋಡಿ

ಕಾಶೀನಾಥ್ ಪುತ್ರ ಅಭಿಮನ್ಯು ನಟನೆಯ 'ಎಲ್ಲಿಗೆ ಪಯಣ ಯಾವುದೋ ದಾರಿ' ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿದೆ.

ಕಾಶೀನಾಥ್ ಪುತ್ರ ಅಭಿಮನ್ಯು ನಟನೆಯ 'ಎಲ್ಲಿಗೆ ಪಯಣ ಯಾವುದೋ ದಾರಿ' ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿದೆ. 

ನಿರ್ದೇಶಕ ಕಿರಣ್ ಸೂರ್ಯ, ನಿರ್ಮಾಪಕರಾದ ನಂದೀಶ್ ಗೌಡ ಮತ್ತು ಜಿತಿನ್ ಜಿ ಪಟೇಲ್ ಹಾಗೂ 'ಮಮ್ಮಿ', 'ದೇವಕಿ' ಸಿನಿಮಾಗಳ ನಿರ್ದೇಶಕ ಲೋಹಿತ್ ಹಾಜರಿದ್ದರು.

ಬೆಂಗಳೂರು, ಮೈಸೂರು, ಮಡಿಕೇರಿ ಭಾಗಗಳಲ್ಲಿ ಶೂಟಿಂಗ್ ಮಾಡುವ ಪ್ಲಾನ್ ಇದೆ. ಈಗಾಗಲೇ ಹಾಡಿನ ರೆಕಾರ್ಡಿಂಗ್ ಕೆಲಸಗಳು ಶುರು ಆಗಿವೆ. ಜನವರಿ ತಿಂಗಳಿನಲ್ಲಿ ಅಭಿಮನ್ಯು ಫಸ್ಟ್ ಲುಕ್ ಹೊರಬರಲಿದೆ. ಎಂದು ಕಿರಣ್ ತಿಳಿಸಿದ್ದಾರೆ. ಸುದರ್ಶನ ಆರ್ಟ್ ಬ್ಯಾನರ್ ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಅಭಿಮನ್ಯು ಜೋಡಿಯಾಗಿ ಸ್ಫೂರ್ತಿ ಉಡಿಮನೆ ಹಾಗೂ ವಿಜಯ ಶ್ರೀ ನಾಯಕಿಯರಾಗಿದ್ದಾರೆ. 7 ವರ್ಷಗಳ ನಂತರ ಕಾಶೀನಾಥ್ ಮಗ ಕಮ್ ಬ್ಯಾಕ್ ಮಾಡಿದ್ದಾರೆ.

ಅಭಿಮನ್ಯು ಪ್ರಸಿದ್ದ ನಿರ್ದೇಶಕ ಕಾಶೀನಾಥ್ ಅವರ ಪುತ್ರ, ಈ ಮೊದಲು ಬಾಜಿ ಸಿನಿಮಾ ಮೂಲಕ ಸಿನಿಮಾಗೆ ಪಾದಾರ್ಪಣೆ ಮಾಡಿದ್ದರು. 1 ವರ್ಷಗಳ ನಂತರ ಮತ್ತೆ ಸಿನಿಮಾ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT