ಅಭಿಮನ್ಯು ಜೊತೆ ನಾಯಕಿಯರು 
ಸಿನಿಮಾ ಸುದ್ದಿ

ಎಲ್ಲಿಗೆ ಪಯಣ ಯಾವುದೋ ದಾರಿ: ಕಾಶೀನಾಥ್ ಪುತ್ರನಿಗೆ  ಸ್ಪೂರ್ತಿ ಉದಿಮನೆ-ವಿಜಯಶ್ರೀ ಜೋಡಿ

ಕಾಶೀನಾಥ್ ಪುತ್ರ ಅಭಿಮನ್ಯು ನಟನೆಯ 'ಎಲ್ಲಿಗೆ ಪಯಣ ಯಾವುದೋ ದಾರಿ' ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿದೆ.

ಕಾಶೀನಾಥ್ ಪುತ್ರ ಅಭಿಮನ್ಯು ನಟನೆಯ 'ಎಲ್ಲಿಗೆ ಪಯಣ ಯಾವುದೋ ದಾರಿ' ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿದೆ. 

ನಿರ್ದೇಶಕ ಕಿರಣ್ ಸೂರ್ಯ, ನಿರ್ಮಾಪಕರಾದ ನಂದೀಶ್ ಗೌಡ ಮತ್ತು ಜಿತಿನ್ ಜಿ ಪಟೇಲ್ ಹಾಗೂ 'ಮಮ್ಮಿ', 'ದೇವಕಿ' ಸಿನಿಮಾಗಳ ನಿರ್ದೇಶಕ ಲೋಹಿತ್ ಹಾಜರಿದ್ದರು.

ಬೆಂಗಳೂರು, ಮೈಸೂರು, ಮಡಿಕೇರಿ ಭಾಗಗಳಲ್ಲಿ ಶೂಟಿಂಗ್ ಮಾಡುವ ಪ್ಲಾನ್ ಇದೆ. ಈಗಾಗಲೇ ಹಾಡಿನ ರೆಕಾರ್ಡಿಂಗ್ ಕೆಲಸಗಳು ಶುರು ಆಗಿವೆ. ಜನವರಿ ತಿಂಗಳಿನಲ್ಲಿ ಅಭಿಮನ್ಯು ಫಸ್ಟ್ ಲುಕ್ ಹೊರಬರಲಿದೆ. ಎಂದು ಕಿರಣ್ ತಿಳಿಸಿದ್ದಾರೆ. ಸುದರ್ಶನ ಆರ್ಟ್ ಬ್ಯಾನರ್ ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಅಭಿಮನ್ಯು ಜೋಡಿಯಾಗಿ ಸ್ಫೂರ್ತಿ ಉಡಿಮನೆ ಹಾಗೂ ವಿಜಯ ಶ್ರೀ ನಾಯಕಿಯರಾಗಿದ್ದಾರೆ. 7 ವರ್ಷಗಳ ನಂತರ ಕಾಶೀನಾಥ್ ಮಗ ಕಮ್ ಬ್ಯಾಕ್ ಮಾಡಿದ್ದಾರೆ.

ಅಭಿಮನ್ಯು ಪ್ರಸಿದ್ದ ನಿರ್ದೇಶಕ ಕಾಶೀನಾಥ್ ಅವರ ಪುತ್ರ, ಈ ಮೊದಲು ಬಾಜಿ ಸಿನಿಮಾ ಮೂಲಕ ಸಿನಿಮಾಗೆ ಪಾದಾರ್ಪಣೆ ಮಾಡಿದ್ದರು. 1 ವರ್ಷಗಳ ನಂತರ ಮತ್ತೆ ಸಿನಿಮಾ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT