ಕಿಚ್ಚ ಸುದೀಪ್ 
ಸಿನಿಮಾ ಸುದ್ದಿ

ಯಾಕೆ ಇಷ್ಟು ಅವಸರ, ನಿಧಾನಕ್ಕೆ ಬೈಕ್ ಓಡಿಸಿ: ಸವಾರರಿಗೆ ಕಿಚ್ಚ ಸುದೀಪ್ ಹೇಳಿದಿಷ್ಟು!

ವೇಗವಾಗಿ ಬೈಕ್ ಓಡಿಸುತ್ತಿದ್ದ ಸವಾರರಿಗೆ ನಟ ಕಿಚ್ಚ ಸುದೀಪ್ ಯಾಕೆ ಇಷ್ಟು ಅವಸರ, ನಿಧಾನಕ್ಕೆ ಬೈಕ್ ಓಡಿಸಿ ಎಂದು ಸಲಹೆ ನೀಡಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೆಂಗಳೂರು: ವೇಗವಾಗಿ ಬೈಕ್ ಓಡಿಸುತ್ತಿದ್ದ ಸವಾರರಿಗೆ ನಟ ಕಿಚ್ಚ ಸುದೀಪ್ ಯಾಕೆ ಇಷ್ಟು ಅವಸರ, ನಿಧಾನಕ್ಕೆ ಬೈಕ್ ಓಡಿಸಿ ಎಂದು ಸಲಹೆ ನೀಡಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಸುದೀಪ್ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಕೆಲ ಯುವಕರು ಬೈಕ್ ಅನ್ನು ವೇಗವಾಗಿ ಓಡಿಸುತ್ತಿದ್ದರು. ಇದನ್ನು ಗಮನಿಸಿದ ಸುದೀಪ್ ತಮ್ಮ ಕಾರು ನಿಲ್ಲಿಸಿ ಬೈಕ್ ಸವಾರರಿಗೆ ಯಾಕೆ ಇಷ್ಟು ವೇಗವಾಗಿ ಬರುತ್ತಿದ್ದೀರ ಬ್ರದರ್ ಎಂದು ಪ್ರಶ್ನಿಸಿದರು. ಇದಕ್ಕೆ ಬೈಕ್ ಸವಾರರು ಸಾರಿ ಸರ್, ನಿಧಾನಕ್ಕೆ ಬರುತ್ತೀವಿ ಎಂದು ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. 

ಈ ವಿಡಿಯೋವನ್ನು ಶೇರ್ ಮಾಡಿರುವ ಸುದೀಪ್ ಅಭಿಮಾನಿಗಳು, ಬೈಕ್ ಸವಾರರ ಸುರಕ್ಷತೆ ಬಗ್ಗೆ ಸುದೀಪ್ ಮಾತನಾಡಿರುವ ನಿಜಕ್ಕೂ ಒಳ್ಳೆಯದ್ದು, ಈ ನಿಮ್ಮ ಪ್ರೀತಿಗೆ ಇಡೀ ನಿಮ್ಮ ಸ್ನೇಹಿತರು ಸದಾ ಚಿರಋಣಿ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT