ಉಮಾಶ್ರೀ 
ಸಿನಿಮಾ ಸುದ್ದಿ

ಆರತಿಗೊಬ್ಬ ಕೀರುತಿಗೊಬ್ಬ'ನಿಗಾಗಿ ಕಿರುತೆರೆಗೆ ಎಂಟ್ರಿ ಕೊಟ್ಟ 'ಪುಟ್ಮಲ್ಲಿ'

ಚಂದನವನದ ಹಿರಿಯ ತಾರೆ, ರಾಜಕಾರಣಿ, ರಂಗಭೂಮಿ ಕಲಾವಿದೆ ಉಮಾಶ್ರೀ ಎಂಟು ವರ್ಷಗಳ ನಂತರ ಮತ್ತೆ ಬಣ್ಣ ಹಚ್ಚಿದ್ದಾರೆ ಹೌದು, ಮೈಸೂರು ಮಂಜು ನಿರ್ದೇಶನದ ‘ಆರತಿಗೊಬ್ಬ, ಕೀರ್ತಿಗೊಬ್ಬ’ ಧಾರಾವಾಹಿಯ ಪ್ರಮುಖ ಪಾತ್ರದಲ್ಲಿ ಉಮಾಶ್ರೀ ಕಾಣಿಸಿಕೊಳ್ಳಲಿದ್ದಾರೆ

ಚಂದನವನದ ಹಿರಿಯ ತಾರೆ, ರಾಜಕಾರಣಿ, ರಂಗಭೂಮಿ ಕಲಾವಿದೆ ಉಮಾಶ್ರೀ ಎಂಟು ವರ್ಷಗಳ ನಂತರ ಮತ್ತೆ ಬಣ್ಣ ಹಚ್ಚಿದ್ದಾರೆ ಹೌದು, ಮೈಸೂರು ಮಂಜು ನಿರ್ದೇಶನದ ‘ಆರತಿಗೊಬ್ಬ, ಕೀರ್ತಿಗೊಬ್ಬ’ ಧಾರಾವಾಹಿಯ ಪ್ರಮುಖ ಪಾತ್ರದಲ್ಲಿ ಉಮಾಶ್ರೀ ಕಾಣಿಸಿಕೊಳ್ಳಲಿದ್ದಾರೆ

 “ಅವಳಿ ಜವಳಿ ಗಂಡು ಮಕ್ಕಳ ತಾಯಿಯ ಪಾತ್ರ ನನ್ನದು ಹಿರಿಯ ನಟ ಅನಂತ್ ವೇಲು ಪತಿಯ ಪಾತ್ರದಲ್ಲಿದ್ದಾರೆ ಅವಳಿ ಮಕ್ಕಳಲ್ಲಿ ಒಂದನ್ನು ಪತಿ ತನ್ನ ಸ್ನೇಹಿತರಿಗೆ ನೀಡುತ್ತಾನೆ ಆ ಮಗು ಹೇಗೆ ಬೆಳೆಯುತ್ತದೆ, ಮರಳಿ ಅಮ್ಮನ ಮಡಿಲು ಸೇರುತ್ತಾನೆಯೇ, ಮಗನನ್ನು ದೂರ ಮಾಡಿಕೊಂಡ ಮಗನಿಗೆ ಹೆತ್ತವಳ ಚಡಪಡಿಕೆ ಸೇರಿದಂತೆ ಹಲವು ತಿರುವುಗಳನ್ನು ಧಾರಾವಾಹಿ ಒಳಗೊಂಡಿದೆ’ ಎಂದು ಉಮಾಶ್ರೀ ತಿಳಿಸಿದ್ದಾರೆ 

ಎಂಟು ವರ್ಷದಲ್ಲಿ ಯಾವುದಾದರೂ ಚಿತ್ರಕ್ಕೆ ಆಫರ್ ಬಂದಿತ್ತೇ ಎಂಬ ಪ್ರಶ್ನೆಗೆ, “ಆರ್ ಎಸ್‍ ಪ್ರೊಡಕ್ಸನ್ಸ್‍ ಅವರ ‘ಬ್ಯಾಟರಾಯ’ ಚಿತ್ರಕ್ಕೆ ಆಫರ್ ಬಂದಿತ್ತು ಆದರೆ ಚಿತ್ರೀಕರಣ ಪ್ರಾರಂಭವಾಗಲಿಲ್ಲ” ಎಂದರು ಪ್ರಸ್ತುತ ‘ಆರತಿಗೊಬ್ಬ, ಕೀರ್ತಿಗೊಬ್ಬ’ ಧಾರಾವಾಹಿಯೊಂದಿಗೆ, ರಂಗಭೂಮಿಯಲ್ಲಿ ಶರ್ಮಿಷ್ಠೆ ಶೀರ್ಷಿಕೆಯ ಏಕಪಾತ್ರಾಭಿನಯಕ್ಕೆ ಸ್ಕ್ರಿಪ್ಟ್ ಸಿದ್ಧವಾಗುತ್ತಿದೆ ಇದರ ನಡುವೆಯೇ ಮೊಮ್ಮಕ್ಕಳಿಗೂ ಸಮಯ ಹೊಂದಿಸಿಕೊಳ್ಳುತ್ತೇನೆ ಎಂದು ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT