ಉಮಾಶ್ರೀ 
ಸಿನಿಮಾ ಸುದ್ದಿ

ಆರತಿಗೊಬ್ಬ ಕೀರುತಿಗೊಬ್ಬ'ನಿಗಾಗಿ ಕಿರುತೆರೆಗೆ ಎಂಟ್ರಿ ಕೊಟ್ಟ 'ಪುಟ್ಮಲ್ಲಿ'

ಚಂದನವನದ ಹಿರಿಯ ತಾರೆ, ರಾಜಕಾರಣಿ, ರಂಗಭೂಮಿ ಕಲಾವಿದೆ ಉಮಾಶ್ರೀ ಎಂಟು ವರ್ಷಗಳ ನಂತರ ಮತ್ತೆ ಬಣ್ಣ ಹಚ್ಚಿದ್ದಾರೆ ಹೌದು, ಮೈಸೂರು ಮಂಜು ನಿರ್ದೇಶನದ ‘ಆರತಿಗೊಬ್ಬ, ಕೀರ್ತಿಗೊಬ್ಬ’ ಧಾರಾವಾಹಿಯ ಪ್ರಮುಖ ಪಾತ್ರದಲ್ಲಿ ಉಮಾಶ್ರೀ ಕಾಣಿಸಿಕೊಳ್ಳಲಿದ್ದಾರೆ

ಚಂದನವನದ ಹಿರಿಯ ತಾರೆ, ರಾಜಕಾರಣಿ, ರಂಗಭೂಮಿ ಕಲಾವಿದೆ ಉಮಾಶ್ರೀ ಎಂಟು ವರ್ಷಗಳ ನಂತರ ಮತ್ತೆ ಬಣ್ಣ ಹಚ್ಚಿದ್ದಾರೆ ಹೌದು, ಮೈಸೂರು ಮಂಜು ನಿರ್ದೇಶನದ ‘ಆರತಿಗೊಬ್ಬ, ಕೀರ್ತಿಗೊಬ್ಬ’ ಧಾರಾವಾಹಿಯ ಪ್ರಮುಖ ಪಾತ್ರದಲ್ಲಿ ಉಮಾಶ್ರೀ ಕಾಣಿಸಿಕೊಳ್ಳಲಿದ್ದಾರೆ

 “ಅವಳಿ ಜವಳಿ ಗಂಡು ಮಕ್ಕಳ ತಾಯಿಯ ಪಾತ್ರ ನನ್ನದು ಹಿರಿಯ ನಟ ಅನಂತ್ ವೇಲು ಪತಿಯ ಪಾತ್ರದಲ್ಲಿದ್ದಾರೆ ಅವಳಿ ಮಕ್ಕಳಲ್ಲಿ ಒಂದನ್ನು ಪತಿ ತನ್ನ ಸ್ನೇಹಿತರಿಗೆ ನೀಡುತ್ತಾನೆ ಆ ಮಗು ಹೇಗೆ ಬೆಳೆಯುತ್ತದೆ, ಮರಳಿ ಅಮ್ಮನ ಮಡಿಲು ಸೇರುತ್ತಾನೆಯೇ, ಮಗನನ್ನು ದೂರ ಮಾಡಿಕೊಂಡ ಮಗನಿಗೆ ಹೆತ್ತವಳ ಚಡಪಡಿಕೆ ಸೇರಿದಂತೆ ಹಲವು ತಿರುವುಗಳನ್ನು ಧಾರಾವಾಹಿ ಒಳಗೊಂಡಿದೆ’ ಎಂದು ಉಮಾಶ್ರೀ ತಿಳಿಸಿದ್ದಾರೆ 

ಎಂಟು ವರ್ಷದಲ್ಲಿ ಯಾವುದಾದರೂ ಚಿತ್ರಕ್ಕೆ ಆಫರ್ ಬಂದಿತ್ತೇ ಎಂಬ ಪ್ರಶ್ನೆಗೆ, “ಆರ್ ಎಸ್‍ ಪ್ರೊಡಕ್ಸನ್ಸ್‍ ಅವರ ‘ಬ್ಯಾಟರಾಯ’ ಚಿತ್ರಕ್ಕೆ ಆಫರ್ ಬಂದಿತ್ತು ಆದರೆ ಚಿತ್ರೀಕರಣ ಪ್ರಾರಂಭವಾಗಲಿಲ್ಲ” ಎಂದರು ಪ್ರಸ್ತುತ ‘ಆರತಿಗೊಬ್ಬ, ಕೀರ್ತಿಗೊಬ್ಬ’ ಧಾರಾವಾಹಿಯೊಂದಿಗೆ, ರಂಗಭೂಮಿಯಲ್ಲಿ ಶರ್ಮಿಷ್ಠೆ ಶೀರ್ಷಿಕೆಯ ಏಕಪಾತ್ರಾಭಿನಯಕ್ಕೆ ಸ್ಕ್ರಿಪ್ಟ್ ಸಿದ್ಧವಾಗುತ್ತಿದೆ ಇದರ ನಡುವೆಯೇ ಮೊಮ್ಮಕ್ಕಳಿಗೂ ಸಮಯ ಹೊಂದಿಸಿಕೊಳ್ಳುತ್ತೇನೆ ಎಂದು ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT